September 6, 2026
ಪ್ರಮುಖ ಸುದ್ದಿಸಮಸ್ಯೆ

ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ

ಬೆಳ್ತಂಗಡಿ :ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿ ಸಭೆಯು ಜು. 27ರಂದು ನಡೆಯಿತು.

ಸಭೆಯಲ್ಲಿ ನೂತನ ಸಮಿತಿಯನ್ನು ಪುನರ್ ರಚಿಸಲಾಯಿತು. ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ, ಪ್ರ ಕಾರ್ಯದರ್ಶಿಯಾಗಿ ಪ್ರಸಾದ್ ಗೌಡ ಕುಚ್ಚೂರು
ಕಾರ್ಯದರ್ಶಿಯಾಗಿ ರಾಮಚಂದ್ರ ಗೌಡ ಪನಿಕಲ್ಲು ಸಂಚಾಲಕರಾಗಿ ನೀಲಯ್ಯ ಗೌಡ ಕನಪ್ಪಾಡಿ.ಜೋರ್ಜ್ T.V. ಮಲ್ಲಡ್ಕ, ಕಿರಣ್ ಹೆಬ್ಬಾರ್ ಶಿರಿಬೈಲು.ಶಶಿಧರ ಗೌಡ ಬರಮೇಲು, ವಿಫ್ನೇಶ್ ಆಲಂತಡ್ಕ., ಸಂತೋಷ್ ಹೇಡ್ಯ.ಪ್ರಸಾದ್ ಗೌಡ ವಳಂಬ್ರ, ಸೂರಜ್ ವಳಂಬ್ರ.ರಾಘವೇಂದ್ರ ಭಟ್ ಪನಿಕಲ್ಲು, ಉದಯ ಗೌಡ ಪನಿಕಲ್ಲು, ಮಂಜುನಾಥ ಗೌಡ ಕುಚ್ಚೂರು ಹೊಸ ಮನೆ, ಪ್ರಸಾದ್ ನಾಯ್ಕ ಕಂಚಲಗದ್ದೆ.ಗಣೇಶ್ ಗೌಡ ಕೆರೆಕೋಡಿ, ಅಕ್ಷಯ ಕೆರೆಕೋಡಿ, ಲಿಜೋ ಸ್ಕರಿಯ ಬಲ್ಲಾಲ್ ಬೆಟ್ಟು, ಕಾನೂನು ಸಲಹೆಗಾರರಾಗಿ ಗಣೇಶ್ ಗೌಡ ಬರಮೇಲು ವಕೀಲರು, ಮಾಧ್ಯಮ ಸಂಚಾಲಕರಾಗಿ ಬಾಲಚಂದ್ರ ನಾಯಕ್ ಹೇಡ್ಯಾ, ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಪ್ರಕರಣ: ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನಕ್ಕೆ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

Suddi Udaya

ನೂತನ ಉಪರಾಷ್ಟ್ರಪತಿಯಾಗಿ ಎ ನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ವಿರುದ್ಧ: ಎಸ್ಡಿಪಿಐ ಮುಖಂಡರಿಂದ ಸಮಸ್ಯೆ ಬಗೆಹರಿಸಲು ಮನವಿ

Suddi Udaya
error: Content is protected !!