23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿಸಮಸ್ಯೆ

ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ

ಬೆಳ್ತಂಗಡಿ :ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿ ಸಭೆಯು ಜು. 27ರಂದು ನಡೆಯಿತು.

ಸಭೆಯಲ್ಲಿ ನೂತನ ಸಮಿತಿಯನ್ನು ಪುನರ್ ರಚಿಸಲಾಯಿತು. ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ, ಪ್ರ ಕಾರ್ಯದರ್ಶಿಯಾಗಿ ಪ್ರಸಾದ್ ಗೌಡ ಕುಚ್ಚೂರು
ಕಾರ್ಯದರ್ಶಿಯಾಗಿ ರಾಮಚಂದ್ರ ಗೌಡ ಪನಿಕಲ್ಲು ಸಂಚಾಲಕರಾಗಿ ನೀಲಯ್ಯ ಗೌಡ ಕನಪ್ಪಾಡಿ.ಜೋರ್ಜ್ T.V. ಮಲ್ಲಡ್ಕ, ಕಿರಣ್ ಹೆಬ್ಬಾರ್ ಶಿರಿಬೈಲು.ಶಶಿಧರ ಗೌಡ ಬರಮೇಲು, ವಿಫ್ನೇಶ್ ಆಲಂತಡ್ಕ., ಸಂತೋಷ್ ಹೇಡ್ಯ.ಪ್ರಸಾದ್ ಗೌಡ ವಳಂಬ್ರ, ಸೂರಜ್ ವಳಂಬ್ರ.ರಾಘವೇಂದ್ರ ಭಟ್ ಪನಿಕಲ್ಲು, ಉದಯ ಗೌಡ ಪನಿಕಲ್ಲು, ಮಂಜುನಾಥ ಗೌಡ ಕುಚ್ಚೂರು ಹೊಸ ಮನೆ, ಪ್ರಸಾದ್ ನಾಯ್ಕ ಕಂಚಲಗದ್ದೆ.ಗಣೇಶ್ ಗೌಡ ಕೆರೆಕೋಡಿ, ಅಕ್ಷಯ ಕೆರೆಕೋಡಿ, ಲಿಜೋ ಸ್ಕರಿಯ ಬಲ್ಲಾಲ್ ಬೆಟ್ಟು, ಕಾನೂನು ಸಲಹೆಗಾರರಾಗಿ ಗಣೇಶ್ ಗೌಡ ಬರಮೇಲು ವಕೀಲರು, ಮಾಧ್ಯಮ ಸಂಚಾಲಕರಾಗಿ ಬಾಲಚಂದ್ರ ನಾಯಕ್ ಹೇಡ್ಯಾ, ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ; ಸಿಐಡಿಗೆ ಫೈಲ್ ವರ್ಗಾವಣೆ

Suddi Udaya

ದ.ಕ. ಜಿಲ್ಲಾ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ – ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya
error: Content is protected !!