23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿಸಮಸ್ಯೆ

ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ

ಬೆಳ್ತಂಗಡಿ :ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿ ಸಭೆಯು ಜು. 27ರಂದು ನಡೆಯಿತು.

ಸಭೆಯಲ್ಲಿ ನೂತನ ಸಮಿತಿಯನ್ನು ಪುನರ್ ರಚಿಸಲಾಯಿತು. ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ, ಪ್ರ ಕಾರ್ಯದರ್ಶಿಯಾಗಿ ಪ್ರಸಾದ್ ಗೌಡ ಕುಚ್ಚೂರು
ಕಾರ್ಯದರ್ಶಿಯಾಗಿ ರಾಮಚಂದ್ರ ಗೌಡ ಪನಿಕಲ್ಲು ಸಂಚಾಲಕರಾಗಿ ನೀಲಯ್ಯ ಗೌಡ ಕನಪ್ಪಾಡಿ.ಜೋರ್ಜ್ T.V. ಮಲ್ಲಡ್ಕ, ಕಿರಣ್ ಹೆಬ್ಬಾರ್ ಶಿರಿಬೈಲು.ಶಶಿಧರ ಗೌಡ ಬರಮೇಲು, ವಿಫ್ನೇಶ್ ಆಲಂತಡ್ಕ., ಸಂತೋಷ್ ಹೇಡ್ಯ.ಪ್ರಸಾದ್ ಗೌಡ ವಳಂಬ್ರ, ಸೂರಜ್ ವಳಂಬ್ರ.ರಾಘವೇಂದ್ರ ಭಟ್ ಪನಿಕಲ್ಲು, ಉದಯ ಗೌಡ ಪನಿಕಲ್ಲು, ಮಂಜುನಾಥ ಗೌಡ ಕುಚ್ಚೂರು ಹೊಸ ಮನೆ, ಪ್ರಸಾದ್ ನಾಯ್ಕ ಕಂಚಲಗದ್ದೆ.ಗಣೇಶ್ ಗೌಡ ಕೆರೆಕೋಡಿ, ಅಕ್ಷಯ ಕೆರೆಕೋಡಿ, ಲಿಜೋ ಸ್ಕರಿಯ ಬಲ್ಲಾಲ್ ಬೆಟ್ಟು, ಕಾನೂನು ಸಲಹೆಗಾರರಾಗಿ ಗಣೇಶ್ ಗೌಡ ಬರಮೇಲು ವಕೀಲರು, ಮಾಧ್ಯಮ ಸಂಚಾಲಕರಾಗಿ ಬಾಲಚಂದ್ರ ನಾಯಕ್ ಹೇಡ್ಯಾ, ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya

ವೇಣೂರು: ಚಿರತೆಯ ಮೃತದೇಹ ಪತ್ತೆ ಪ್ರಕರಣ:ಚಿರತೆಯ ಶವಪರೀಕ್ಷೆ ಮಾಡಿ ಅಂತ್ಯಕ್ರಿಯೆ ನಡೆಸಿದ ಅರಣ್ಯ ಇಲಾಖೆ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya

ನಾಳ ದೇವಸ್ಥಾನದಲ್ಲಿ ಭೀಷ್ಮಾರ್ಜುನ ತಾಳಮದ್ದಳೆ

Suddi Udaya

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya
error: Content is protected !!