July 23, 2026
ಪ್ರಮುಖ ಸುದ್ದಿಸಮಸ್ಯೆ

ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ

ಬೆಳ್ತಂಗಡಿ :ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿ ಸಭೆಯು ಜು. 27ರಂದು ನಡೆಯಿತು.

ಸಭೆಯಲ್ಲಿ ನೂತನ ಸಮಿತಿಯನ್ನು ಪುನರ್ ರಚಿಸಲಾಯಿತು. ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ, ಪ್ರ ಕಾರ್ಯದರ್ಶಿಯಾಗಿ ಪ್ರಸಾದ್ ಗೌಡ ಕುಚ್ಚೂರು
ಕಾರ್ಯದರ್ಶಿಯಾಗಿ ರಾಮಚಂದ್ರ ಗೌಡ ಪನಿಕಲ್ಲು ಸಂಚಾಲಕರಾಗಿ ನೀಲಯ್ಯ ಗೌಡ ಕನಪ್ಪಾಡಿ.ಜೋರ್ಜ್ T.V. ಮಲ್ಲಡ್ಕ, ಕಿರಣ್ ಹೆಬ್ಬಾರ್ ಶಿರಿಬೈಲು.ಶಶಿಧರ ಗೌಡ ಬರಮೇಲು, ವಿಫ್ನೇಶ್ ಆಲಂತಡ್ಕ., ಸಂತೋಷ್ ಹೇಡ್ಯ.ಪ್ರಸಾದ್ ಗೌಡ ವಳಂಬ್ರ, ಸೂರಜ್ ವಳಂಬ್ರ.ರಾಘವೇಂದ್ರ ಭಟ್ ಪನಿಕಲ್ಲು, ಉದಯ ಗೌಡ ಪನಿಕಲ್ಲು, ಮಂಜುನಾಥ ಗೌಡ ಕುಚ್ಚೂರು ಹೊಸ ಮನೆ, ಪ್ರಸಾದ್ ನಾಯ್ಕ ಕಂಚಲಗದ್ದೆ.ಗಣೇಶ್ ಗೌಡ ಕೆರೆಕೋಡಿ, ಅಕ್ಷಯ ಕೆರೆಕೋಡಿ, ಲಿಜೋ ಸ್ಕರಿಯ ಬಲ್ಲಾಲ್ ಬೆಟ್ಟು, ಕಾನೂನು ಸಲಹೆಗಾರರಾಗಿ ಗಣೇಶ್ ಗೌಡ ಬರಮೇಲು ವಕೀಲರು, ಮಾಧ್ಯಮ ಸಂಚಾಲಕರಾಗಿ ಬಾಲಚಂದ್ರ ನಾಯಕ್ ಹೇಡ್ಯಾ, ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

Suddi Udaya

ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ : ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

Suddi Udaya

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Suddi Udaya

ಬೆಳ್ತಂಗಡಿ: ಸುಮಾರು ರೂ.28800 ನಗದು ಕಳೆದು ಹೋಗಿದ್ದು:ಸಿಕ್ಕಿದವರು ಸುದ್ದಿ ಉದಯ ಕಚೇರಿಗೆ ತಲುಪಿಸುವಂತೆ ಮನವಿ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ; ಶಾಸಕ ಹರೀಶ್ ಪೂಂಜರ ಬಂಧನ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದೆ ಆಗುವ ವಿಚಾರಗಳಿಗೆ ಪೊಲೀಸ್ ಇಲಾಖೆ ಹಾಗೂ ಸರಕಾರ ನೇರ ಹೊಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ

Suddi Udaya
error: Content is protected !!