25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಉಜಿರೆ: ಉಮೇಶ್ ಮುಂಡತ್ತೋಡಿ ರವರ ಮನೆಗೆ ಬಿಜೆಪಿ ಎಸ್.ಸಿ ಮೋರ್ಚಾದ ಪದಾಧಿಕಾರಿಗಳ ಭೇಟಿ

ಉಜಿರೆ: ಇತ್ತೀಚೆಗೆ ಸುರಿದ ವಿಪರೀತ ಗಾಳಿ ಮಳೆಗೆ ಉಜಿರೆ ಗ್ರಾಮದ ಉಮೇಶ್ ಮುಂಡತ್ತೋಡಿ ರವರ ಮನೆ ಕುಸಿದು ಬಿದ್ದು ಅಪಾರ ಹಾನಿ ಉಂಟಾಗಿತ್ತು.

ತೀರ ಬಡ ಕುಟುಂಬದ ಈ ಮನೆಗೆ ಬೆಳ್ತಂಗಡಿ ಬಿಜೆಪಿ ಎಸ್. ಸಿ ಮೋರ್ಚಾದ ಅಧ್ಯಕ್ಷ ಈಶ್ವರ್ ಬೈರ, ಜಿಲ್ಲಾ ಉಪಾಧ್ಯಕ್ಷ ರಾಘವ ಕಲ್ಮಂಜ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಚಂದ್ರಕಲಾ, ಪ್ರಭಾರಿ ಸದಾಶಿವ ನೆಲ್ಲಿಕಾರ್, ಜಿಲ್ಲಾ ಕಾರ್ಯದರ್ಶಿ ವಿನಯ್ ಸಾಲ್ಯಾನ್, ಬೆಳ್ತಂಗಡಿ ಎಸ್. ಸಿ ಮೋರ್ಚಾ ಪ್ರದಾನ ಕಾರ್ಯದರ್ಶಿಗಳಾದ ಪ್ರೇಮಚಂದ್ರ ಲಕ್ಷ್ಮಣ ಜಿ ಎಸ್, ಮೋರ್ಚಾ ಉಪಾಧ್ಯಕ್ಷ ರಾಮು ಪಡoಗಡಿ ಭೇಟಿ ನೀಡಿದರು.

ನೆರೆಮನೆಯಲ್ಲಿ ಆಶ್ರಯ ಪಡೆದಿರುವ ಈ ಬಡ ಕುಟುಂಬಕ್ಕೆ ಎಸ್. ಸಿ. ಮೋರ್ಚಾದ ಅಧ್ಯಕ್ಷ ಈಶ್ವರ ಬೈರ ಇವರ ನೇತೃತ್ವದಲ್ಲಿ 50 ಕೆ. ಜಿ ಆಕ್ಕಿ ನೀಡಲಾಯಿತು.

Related posts

ನಡ ಕೇಳ್ತಾಜೆ ಮಂಚಕಲ್ಲಿನಲ್ಲಿ ರಸ್ತೆಗೆಅಡ್ಡವಾಗಿ ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

Suddi Udaya

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya

ಪಟ್ರಮೆ: ಪಾದೆ ನಿವಾಸಿ ಶ್ರೀಮತಿ ಪುಷ್ಪವತಿ ನಿಧನ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ: “ ಸು ಫ್ರಮ್ ಸೋ “ ನಿರ್ದೇಶಕ, ನಟ ಜೆ. ಪಿ. ತುಮಿನಾಡ್ ಕುಟುಂಬ ಸಮೇತರಾಗಿ ಭೇಟಿ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya
error: Content is protected !!