24.7 C
ಪುತ್ತೂರು, ಬೆಳ್ತಂಗಡಿ
September 14, 2026
Uncategorized

ಉಜಿರೆ: ಉಮೇಶ್ ಮುಂಡತ್ತೋಡಿ ರವರ ಮನೆಗೆ ಬಿಜೆಪಿ ಎಸ್.ಸಿ ಮೋರ್ಚಾದ ಪದಾಧಿಕಾರಿಗಳ ಭೇಟಿ

ಉಜಿರೆ: ಇತ್ತೀಚೆಗೆ ಸುರಿದ ವಿಪರೀತ ಗಾಳಿ ಮಳೆಗೆ ಉಜಿರೆ ಗ್ರಾಮದ ಉಮೇಶ್ ಮುಂಡತ್ತೋಡಿ ರವರ ಮನೆ ಕುಸಿದು ಬಿದ್ದು ಅಪಾರ ಹಾನಿ ಉಂಟಾಗಿತ್ತು.

ತೀರ ಬಡ ಕುಟುಂಬದ ಈ ಮನೆಗೆ ಬೆಳ್ತಂಗಡಿ ಬಿಜೆಪಿ ಎಸ್. ಸಿ ಮೋರ್ಚಾದ ಅಧ್ಯಕ್ಷ ಈಶ್ವರ್ ಬೈರ, ಜಿಲ್ಲಾ ಉಪಾಧ್ಯಕ್ಷ ರಾಘವ ಕಲ್ಮಂಜ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಚಂದ್ರಕಲಾ, ಪ್ರಭಾರಿ ಸದಾಶಿವ ನೆಲ್ಲಿಕಾರ್, ಜಿಲ್ಲಾ ಕಾರ್ಯದರ್ಶಿ ವಿನಯ್ ಸಾಲ್ಯಾನ್, ಬೆಳ್ತಂಗಡಿ ಎಸ್. ಸಿ ಮೋರ್ಚಾ ಪ್ರದಾನ ಕಾರ್ಯದರ್ಶಿಗಳಾದ ಪ್ರೇಮಚಂದ್ರ ಲಕ್ಷ್ಮಣ ಜಿ ಎಸ್, ಮೋರ್ಚಾ ಉಪಾಧ್ಯಕ್ಷ ರಾಮು ಪಡoಗಡಿ ಭೇಟಿ ನೀಡಿದರು.

ನೆರೆಮನೆಯಲ್ಲಿ ಆಶ್ರಯ ಪಡೆದಿರುವ ಈ ಬಡ ಕುಟುಂಬಕ್ಕೆ ಎಸ್. ಸಿ. ಮೋರ್ಚಾದ ಅಧ್ಯಕ್ಷ ಈಶ್ವರ ಬೈರ ಇವರ ನೇತೃತ್ವದಲ್ಲಿ 50 ಕೆ. ಜಿ ಆಕ್ಕಿ ನೀಡಲಾಯಿತು.

Related posts

ಓಡಿಲ್ನಾಳ: ಅಪಾಯಕಾರಿ ತಿರುವಿಗೆ ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಮರೋಡಿ: ಮಡ್ಲದಲ್ಲಿ ಬರೆ ಕುಸಿತ ಮನೆಗೆ ಹಾನಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಭೇಟಿ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya
error: Content is protected !!