July 23, 2026
ಸಮಸ್ಯೆ

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಅಭಿನಂದನ್ ಹರೀಶ್ ಕುಮಾರ್ ಅವರು ಕರಂಬಾರು ಗ್ರಾಮದಲ್ಲಿ ವಿಪರೀತ ಮಳೆಗೆ ಹಾನಿಗೊಂಡ ಮನೆಗಳಿಗೆ ಭೇಟಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಅಭಿನಂದನ್ ಹರೀಶ್ ಕುಮಾರ್ ಅವರು ಕರಂಬಾರು ಗ್ರಾಮದಲ್ಲಿ ವಿಪರೀತ ಮಳೆಗೆ ಹಾನಿಗೊಂಡ ಮನೆಗಳಿಗೆ ಭೇಟಿ ಮಾಡಿ ಸಹಾಯಹಸ್ತ ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಕುಶಾಲಪ್ಪ ಗೌಡ, ಅರುಣ್ ಮಡಿವಾಳ, ಅವಿನಾಶ್ ಕುರ್ತ್ತೋಡಿ ಹಾಗೂ ಇತರ ಕಾರ್ಯಕರ್ತರು ಜೊತೆಗಿದ್ದರು.

Related posts

ಬೆಳ್ತಂಗಡಿ : ರಸ್ತೆಯಲ್ಲಿ ಧೂಳೋ ಧೂಳ್ ಪ್ರಯಾಣಿಕರಿಗೆ ಸಂಕಟ

Suddi Udaya

ಗುರುವಾಯನಕೆರೆಯಲ್ಲಿ ಹೊಂಡಗಳ ಹಾವಳಿ: ವಾಹನ ಸವಾರರ ಪರದಾಟ – ತಕ್ಷಣ ರಸ್ತೆ ದುರಸ್ತಿಗೆ ಸಾರ್ವಜನಿಕರ ಆಗ್ರಹ

Suddi Udaya

ಮಚ್ಚಿನ ಪೈಯೊಟ್ಟುನಲ್ಲಿ ಜೋಪಡಿಯಲ್ಲಿ ಬಡ ಕುಟುಂಬ: ಸೋರುವ ಸೂರಿನಡಿ ತಾಯಿ, ಮಗಳ ಸಂಕಷ್ಟದ ಜೀವನ

Suddi Udaya

ವಿಪರೀತ ಗಾಳಿ ಮಳೆಯಿಂದ ಪೈರೊಟ್ಟು ಶ್ರೀಮತಿ ಗೀತಾ ಸುಂದರವರ ದನದ ಕೊಟ್ಟಿಗೆ ಬಿದ್ದು ಹಾನಿ

Suddi Udaya

ಹಾವು ಕಡಿತದಿಂದ ಶಿಶಿಲ ಕಾರೆಗುಡ್ಡೆ ನಿವಾಸಿ ಚೋಮ ನಿಧನ

Suddi Udaya

ಗುರುವಾಯನ ಕೆರೆ ಮಳೆಯ ಆರ್ಭಟ ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲಿ ಹರಿದ ನೀರು ವಾಹನ ಸವಾರರ ಪರದಾಟ

Suddi Udaya
error: Content is protected !!