September 6, 2026
ಸಮಸ್ಯೆ

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಅಭಿನಂದನ್ ಹರೀಶ್ ಕುಮಾರ್ ಅವರು ಕರಂಬಾರು ಗ್ರಾಮದಲ್ಲಿ ವಿಪರೀತ ಮಳೆಗೆ ಹಾನಿಗೊಂಡ ಮನೆಗಳಿಗೆ ಭೇಟಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಅಭಿನಂದನ್ ಹರೀಶ್ ಕುಮಾರ್ ಅವರು ಕರಂಬಾರು ಗ್ರಾಮದಲ್ಲಿ ವಿಪರೀತ ಮಳೆಗೆ ಹಾನಿಗೊಂಡ ಮನೆಗಳಿಗೆ ಭೇಟಿ ಮಾಡಿ ಸಹಾಯಹಸ್ತ ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಕುಶಾಲಪ್ಪ ಗೌಡ, ಅರುಣ್ ಮಡಿವಾಳ, ಅವಿನಾಶ್ ಕುರ್ತ್ತೋಡಿ ಹಾಗೂ ಇತರ ಕಾರ್ಯಕರ್ತರು ಜೊತೆಗಿದ್ದರು.

Related posts

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

Suddi Udaya

ತ್ಯಾಜ್ಯ ಎಸೆಯುವವರ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ , ನಾವೂರು ಗ್ರಾಮ ಪಂಚಾಯತ್ ನಿಂದಫಲಕ ಅಳವಡಿಕೆ…!!!

Suddi Udaya

ವಿಪರೀತ ಗಾಳಿ ಮಳೆ: ನೇಲ್ಯಡ್ಕ ಕೆ.ವಿ. ಅಬ್ರಹಾಂ ರವರ ಮನೆಗೆ ಬಿದ್ದ ವಿದ್ಯುತ್ ಕಂಬ

Suddi Udaya

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya

ಹೆಪಾಟೈಟಿಷ್ ಬಿ” ಎಂಬ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ತೆಂಕಕಾರಂದೂರಿನ ಯುವಕ ಪತ್ನಿ, ತಾಯಿ, 2 ಚಿಕ್ಕ ಮಕ್ಕಳೊಂದಿಗಿರುವ ಮನೆಯ ಆಧಾರಸ್ತಂಭ ಗುರುರಾಜ್ ಹೆಗ್ಡೆಯವರ ಚಿಕಿತ್ಸೆಗೆ ನೆರವಾಗಿ

Suddi Udaya

ಮಚ್ಚಿನ ಪೈಯೊಟ್ಟುನಲ್ಲಿ ಜೋಪಡಿಯಲ್ಲಿ ಬಡ ಕುಟುಂಬ: ಸೋರುವ ಸೂರಿನಡಿ ತಾಯಿ, ಮಗಳ ಸಂಕಷ್ಟದ ಜೀವನ

Suddi Udaya
error: Content is protected !!