25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ದ.ಕ.ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವತಿಯಿಂದ ಅಶ್ವತ್ ಎಸ್ ರವರಿಗೆ ಸನ್ಮಾನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘ ಮಂಗಳೂರು, ಬೆಳ್ತಂಗಡಿ ವಲಯದ ವತಿಯಿಂದ ಅಶ್ವಥ್.ಎಸ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಬೆಳ್ತಂಗಡಿ ದಿವಂಗತ ಶಿವರಾಮ ಗೊಲ್ಲ ಹಾಗೂ ಶ್ರೀಮತಿ ಭಾಗೀರಥಿ ದಂಪತಿಗಳ ಪ್ರಥಮ ಪುತ್ರ ಅವರು 2024ರ ಸಾಲಿನಲ್ಲಿ ನಡೆದ ಅಖಿಲ ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆಯವರು ನಡೆಸುವ ಸಿಎ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕದೊಂದಿಗೆ ಉತ್ತೀರ್ಣರಾಗಿ ಗೊಲ್ಲ ಸಮಾಜಕ್ಕೆ ಕೀರ್ತಿ ತಂದ ಅಶ್ವತ್.ಎಸ್ ಅವರನ್ನು ಅವರ ಮನೆಯಲ್ಲಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ರಾಜೇಶ್ ರಾವ್ ಅಳದಂಗಡಿ, ಅಧ್ಯಕ್ಷರಾದ ಎಚ್ ರತ್ನಾಕರ ರಾವ್ ಕಾಶಿಪಟ್ಣ, ಉಪಾಧ್ಯಕ್ಷರಾದ ಜಯಚಂದ್ರ.ಎಂ.ಪಿ ಮುಂಡಾಜೆ, ಕೋಶಾಧಿಕಾರಿ ರಮಾನಂದ.ಕೆ ಉಜಿರೆ, ಸುಭಾಶ್ಚಂದ್ರ.ಕೆ ಕಾಶಿಪಟ್ಣ, ಕಾಶಿಪಟ್ಣ ಶ್ರೀ ಆದಿಶಕ್ತಿ ಅಮ್ಮನವರ ದೇವಸ್ಥಾನದ ಅರ್ಚಕ ಹರೀಶ್.ಕೆ ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಬೈಸಿಕಲ್ ವಿತರಣೆ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಸೇವಾ ಮಹಿಳಾ ಘಟಕ, ಯುವ ವೇದಿಕೆ “ಆಟಿಡೊಂಜಿ ದಿನ” ಹಾಗೂ “ಪ್ರತಿಭಾ ಪುರಸ್ಕಾರ”

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

Suddi Udaya
error: Content is protected !!