22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ನೆರಿಯ ಕುವೆತ್ತಿಲ್ ಎಂಬಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

ಬೆಳ್ತಂಗಡಿ: ನೆರಿಯ ಗ್ರಾಮದ ಕುವೆತ್ತಿಲ್ ಅನಿಲ್ ಎಂಬವರ ಮನೆಯ ಹಿಂಬದಿಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ,ಬಳಿಕ ಬೆಂಕಿ ಮನೆಗೆ ಆವರಿಸಿ ಸಂಪೂರ್ಣವಾಗಿ ಮನೆಗೆ ಹಾನಿಯಾಗಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.
ಮನೆಯಲ್ಲಿ 4 ಜನರು ವಾಸವಿದ್ದು, ಎಲ್ಲರೂ ಕ್ಷೇತ್ರವೊಂದಕ್ಕೆ ಭೇಟಿ ನೀಡಿದ್ದು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಈ ಘಟನೆ ಸಂಭವಿಸಿದೆ.ಬೆಂಕಿಯು ಮನೆಯ ಹಿಂಬದಿಯ ನೆಟ್ ಒಂದಕ್ಕೆ ತಗುಲಿ ನಂತರ ಮನೆಯಲ್ಲಿದ್ದ ಪುಸ್ತಕ,ರಬ್ಬರ್ ಗೆ ಹೊತ್ತಿ ಉರಿದಿದೆ.

ಸ್ಥಳೀಯಯರಾದ ಆನಂದ್,ಆಶೋಕ್, ಸತೀಶ್, ಧರ್ಣಪ್ಪ ಗೌಡ, ಯಶೋದಾ, ಗೀತಾ,ರಮಾನಂದಶ ಮತ್ತಿತರರು ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನಿಸಿದರು. ಆದರೆ ಬೆಂಕಿಯು ಮನೆಯ ಸುತ್ತಲೂ ಆವರಿಸಿದ ಕಾರಣ ಮನೆಗೆ ಸಂಪೂರ್ಣ ಹಾನಿಯಾಗಿದೆ ಎಂದು ತಿಳಿದುಬಂದಿದೆ

Related posts

ಉಜಿರೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿಶೇಷ ಗ್ರಾಮ ಸಭೆ

Suddi Udaya

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಬೆಳ್ತಂಗಡಿ: 1 ಸಾವಿರ ಕುಟುಂಬಕ್ಕೆ ರಂಝಾನ್ ಆಹಾರ ಕಿಟ್ ವಿತರಣೆ

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕ್ರೀಡಾ ಕೂಟ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!