September 6, 2026
Uncategorized

ನೆರಿಯ: ಕುವೆತ್ತಿಲ್ ನಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

ಬೆಳ್ತಂಗಡಿ: ನೆರಿಯ ಗ್ರಾಮದ ಕುವೆತ್ತಿಲ್ ಅನಿಲ್ ಎಂಬವರ ಮನೆಯ ಹಿಂಬದಿಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ,ಬಳಿಕ ಬೆಂಕಿ ಮನೆಗೆ ಆವರಿಸಿ ಸಂಪೂರ್ಣವಾಗಿ ಮನೆಗೆ ಹಾನಿಯಾಗಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

ಮನೆಯಲ್ಲಿ 4 ಜನರು ವಾಸವಿದ್ದು, ಎಲ್ಲರೂ ಕ್ಷೇತ್ರವೊಂದಕ್ಕೆ ಭೇಟಿ ನೀಡಿದ್ದು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಈ ಘಟನೆ ಸಂಭವಿಸಿದೆ. ಬೆಂಕಿಯು ಮನೆಯ ಹಿಂಬದಿಯ ನೆಟ್ ಒಂದಕ್ಕೆ ತಗುಲಿ ನಂತರ ಮನೆಯಲ್ಲಿದ್ದ ಪುಸ್ತಕ,ರಬ್ಬರ್ ಗೆ ಹೊತ್ತಿ ಉರಿದಿದೆ.

ಸ್ಥಳೀಯಯರಾದ ಆನಂದ್,ಆಶೋಕ್, ಸತೀಶ್, ಧರ್ಣಪ್ಪ ಗೌಡ, ಯಶೋದಾ, ಗೀತಾ,ರಮಾನಂದಶ ಮತ್ತಿತರರು ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನಿಸಿದರು. ಆದರೆ ಬೆಂಕಿಯು ಮನೆಯ ಸುತ್ತಲೂ ಆವರಿಸಿದ ಕಾರಣ ಮನೆಗೆ ಸಂಪೂರ್ಣ ಹಾನಿಯಾಗಿದೆ ಎಂದು ತಿಳಿದುಬಂದಿದೆ.

Related posts

ಆ.30: ಅಜಿಲ ಸೀಮೆಯ ಸಾಂಪ್ರದಾಯದಂತೆ‌ಶ್ರೀ ಸೋಮೇಶ್ವರೀ ದೇವರ ಗೆದ್ದಯಲ್ಲಿ ನಾಲ್ಕೇತ್ತು ಕಂಬಳ

Suddi Udaya

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್ ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya
error: Content is protected !!