23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ನೆರಿಯ: ಕುವೆತ್ತಿಲ್ ನಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

ಬೆಳ್ತಂಗಡಿ: ನೆರಿಯ ಗ್ರಾಮದ ಕುವೆತ್ತಿಲ್ ಅನಿಲ್ ಎಂಬವರ ಮನೆಯ ಹಿಂಬದಿಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ,ಬಳಿಕ ಬೆಂಕಿ ಮನೆಗೆ ಆವರಿಸಿ ಸಂಪೂರ್ಣವಾಗಿ ಮನೆಗೆ ಹಾನಿಯಾಗಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

ಮನೆಯಲ್ಲಿ 4 ಜನರು ವಾಸವಿದ್ದು, ಎಲ್ಲರೂ ಕ್ಷೇತ್ರವೊಂದಕ್ಕೆ ಭೇಟಿ ನೀಡಿದ್ದು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಈ ಘಟನೆ ಸಂಭವಿಸಿದೆ. ಬೆಂಕಿಯು ಮನೆಯ ಹಿಂಬದಿಯ ನೆಟ್ ಒಂದಕ್ಕೆ ತಗುಲಿ ನಂತರ ಮನೆಯಲ್ಲಿದ್ದ ಪುಸ್ತಕ,ರಬ್ಬರ್ ಗೆ ಹೊತ್ತಿ ಉರಿದಿದೆ.

ಸ್ಥಳೀಯಯರಾದ ಆನಂದ್,ಆಶೋಕ್, ಸತೀಶ್, ಧರ್ಣಪ್ಪ ಗೌಡ, ಯಶೋದಾ, ಗೀತಾ,ರಮಾನಂದಶ ಮತ್ತಿತರರು ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನಿಸಿದರು. ಆದರೆ ಬೆಂಕಿಯು ಮನೆಯ ಸುತ್ತಲೂ ಆವರಿಸಿದ ಕಾರಣ ಮನೆಗೆ ಸಂಪೂರ್ಣ ಹಾನಿಯಾಗಿದೆ ಎಂದು ತಿಳಿದುಬಂದಿದೆ.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಕಾಮಗಾರಿ ಕೆಲಸಕ್ಕೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಸುದ್ದಿ ಉದಯ ಪತ್ರಿಕೆ ಪ್ರಯೋಜಿಸಿರುವ ದೀಪಾವಳಿ ವಿಶೇಷಾಂಕ ಚಿತ್ರಕಲೆ ಸ್ಪರ್ಧೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶ್ರಾವ್ಯ ದ್ವಿತೀಯ ಸ್ಥಾನ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ದ.ಕ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ದೇವಿಪ್ರಸಾದ್ ನೇಮಕ

Suddi Udaya
error: Content is protected !!