September 6, 2026
ಪ್ರಮುಖ ಸುದ್ದಿಸಮಸ್ಯೆ

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಪ್ರವಾಸಿ ಮಂದಿರದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತುರ್ತುಸಭೆ

ಬೆಳ್ತಂಗಡಿ :ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ಇಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಪ್ರವಾಸಿ ಮಂದಿರದಲ್ಲಿ ತುರ್ತು ಸಭೆಯನ್ನು ಮಾನ್ಯ ಸಂಸದರಾದ ಕ್ಯಾ.ಬ್ರಿಜೇಶ್ ಚೌಟರವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಮಳೆಗಾಲದಲ್ಲಿ ಸಾರ್ವಜನಿಕರಿಗೆ ಅನುಕೂಲಕರವಾಗುವಂತೆ ಶೀಘ್ರವಾಗಿ ಕಾಮಗಾರಿ ನಡೆಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಪಟ್ಟಣ ಪಂಚಾಯತ್ ಸದಸ್ಯರು, ಭಾರತೀಯ ಜನತಾ ಪಾರ್ಟಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಧರ್ಮಸ್ಥಳ ಪಂಚಾಯತ್ ಉಪಾಧ್ಯಕ್ಷರು, ಭಾರತೀಯ ಜನತಾ ಪಾರ್ಟಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ರಾಷ್ಟ್ರೀಯ ಹೆದ್ದಾರಿಯ ಕಾರ್ಯನಿರ್ವಾಹಕ ಅಭಿಯಂತರರಾದ ಶಿವಪ್ರಸಾದ್ ಅಜಿಲ, ಸಹಾಯಕ ಅಭಿಯಂತರರಾದ ಕೀರ್ತಿ, ಗುರುಪ್ರಸಾದ್ ಉಪಸ್ಥಿತರಿದ್ದರು.

Related posts

ಕಳೆಂಜ: ಪರಪ್ಪುಗುತ್ತು ಪಿ.ಎನ್. ರವಿರಾಜ್ ಬಂಗ ಮತ್ತು ನಾಗರತ್ನ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ

Suddi Udaya

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

Suddi Udaya

ಮಲ್ಲೊಟ್ಟು -ಕೊಯ್ಯೂರು ವಿದ್ಯುತ್ ಫೀಡರ್ ನಲ್ಲಿ ಪರಿಹಾರ ಕಾಣದ ವಿದ್ಯುತ್ ಸಮಸ್ಯೆ.

Suddi Udaya

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

Suddi Udaya

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣನವ‌ರ್, ಜಯಂತ್ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

Suddi Udaya

ಜ.29-ಫೆ.2 : ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ

Suddi Udaya
error: Content is protected !!