32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬಿಜೆಪಿ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ ರವರಿಗೆ ಅಭಿನಂದನ ಕಾರ್ಯಕ್ರಮ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರಿಗೆ ಅಭಿನಂದನ ಕಾರ್ಯಕ್ರಮ ಜು.28ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.

ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಕಾರ್ಯಕ್ರಮ ಉದ್ಘಾಟಿಸಿದರು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್,ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಮಂಡಲ ಪ್ರಭಾರಿ ತಿಲಕ್ ರಾಜ್ ಕೃಷ್ಣಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಬೊಟ್ಯಾಡಿ, ಜಿಲ್ಲಾ ಚುನಾವಣಾ ಪ್ರಭಾರಿ ಹರಿಕೃಷ್ಣ ಬಂಟ್ವಾಳ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವರ್,ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿಗಳಾದ ಸೀತಾರಾಮ್ ಬಿ.ಎಸ್., ವಸಂತಿ ಮಚ್ಚಿನ, ಜಿಲ್ಲಾ ರೈತ ಮೋರ್ಚ ಅಧ್ಯಕ್ಷ ಗಣೇಶ್ ನಾವೂರು, ಮಂಡಲ ಪ್ರ.ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಉಪಸ್ಥಿತರಿದ್ದರು.

ಅಧ್ಯಕ್ಷತೆ ವಹಿಸಿದ್ದ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಪ್ರಸ್ತಾವಿಸಿದರು. ಮಂಡಲ ಪ್ರ.ಕಾರ್ಯದರ್ಶಿ ಜಯಾನಂದ ಗೌಡ ಸ್ವಾಗತಿಸಿದರು. ರಾಜೇಶ್ ಪೆಂರ್ಬುಡ ನಿರೂಪಿಸಿದರು.

Related posts

ವಿದ್ವತ್ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಯುವಕರ ಮೇಲಿದೆ: ಬಿ.ಕೆ ಧನಂಜಯ್ ರಾವ್

Suddi Udaya

ಶ್ರೀ ಸ್ಟಾರ್ ಯುವಕ ಮಂಡಲ & ಶ್ರೀ ಸ್ಟಾರ್ ಮಹಿಳಾ ಮಂಡಲ ಮತ್ತು ಊರ ಸಮಸ್ತ ಭಕ್ತ ಭಾಂದವರಿಂದನಾಗಚಾವಡಿ ಸಾನಿಧ್ಯ ಗುಂಪಲಾಜೆಯಲ್ಲಿ1001 ಹಣತೆ ಹಚ್ಚುವುದರ ಮೂಲಕ ಶ್ರದ್ಧಾ ಭಕ್ತಿಯಿಂದ ಸಾಮೂಹಿಕವಾಗಿ ದೀಪಾವಳಿ ಹಬ್ಬವನ್ನು ಆಚರಣೆ

Suddi Udaya

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ಲಾಯಿಲ:ಉಮ್ಮಣ್ಣ ಗೌಡ ನಿಧನ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
error: Content is protected !!