22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಬಿಜೆಪಿ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ ರವರಿಗೆ ಅಭಿನಂದನ ಕಾರ್ಯಕ್ರಮ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರಿಗೆ ಅಭಿನಂದನ ಕಾರ್ಯಕ್ರಮ ಜು.28ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.

ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಕಾರ್ಯಕ್ರಮ ಉದ್ಘಾಟಿಸಿದರು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್,ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಮಂಡಲ ಪ್ರಭಾರಿ ತಿಲಕ್ ರಾಜ್ ಕೃಷ್ಣಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಬೊಟ್ಯಾಡಿ, ಜಿಲ್ಲಾ ಚುನಾವಣಾ ಪ್ರಭಾರಿ ಹರಿಕೃಷ್ಣ ಬಂಟ್ವಾಳ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವರ್,ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿಗಳಾದ ಸೀತಾರಾಮ್ ಬಿ.ಎಸ್., ವಸಂತಿ ಮಚ್ಚಿನ, ಜಿಲ್ಲಾ ರೈತ ಮೋರ್ಚ ಅಧ್ಯಕ್ಷ ಗಣೇಶ್ ನಾವೂರು, ಮಂಡಲ ಪ್ರ.ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಉಪಸ್ಥಿತರಿದ್ದರು.

ಅಧ್ಯಕ್ಷತೆ ವಹಿಸಿದ್ದ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಪ್ರಸ್ತಾವಿಸಿದರು. ಮಂಡಲ ಪ್ರ.ಕಾರ್ಯದರ್ಶಿ ಜಯಾನಂದ ಗೌಡ ಸ್ವಾಗತಿಸಿದರು. ರಾಜೇಶ್ ಪೆಂರ್ಬುಡ ನಿರೂಪಿಸಿದರು.

Related posts

ಬಿ.ವಿಜಯ ಕುಮಾರ್ ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಹಾ ನಿರೀಕ್ಷೀ ಕರು ಬೆಂಗಳೂರು ಇವರು ನೀಡುವ ಪ್ರತಿಷ್ಠಿತ ಪೊಲೀಸ್ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ : ಕಾಮಗಾರಿ ಕೆಲಸಕ್ಕೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ತೆಕ್ಕಾರು ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶಬೆಳ್ತಂಗಡಿ ನಗರ ವ್ಯಾಪ್ತಿಯ ಕಾರ್ಯಕರ್ತರ ಸಭೆ

Suddi Udaya

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಕುವೆಟ್ಟು ಗ್ರಾ.ಪಂ. ಅಧ್ಯಕ್ಷರಿಂದ ವಿವಾದಿತ ಹೇಳಿಕೆ : ಎಸ್.ಡಿ.ಟಿ.ಯು ವತಿಯಿಂದ ದೂರು ದಾಖಲು

Suddi Udaya
error: Content is protected !!