25.4 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಲಾಯಿಲ 36 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಸತೀಶ್ ಭಟ್ ಇವರಿಂದ ಲಾಯಿಲದ ವಿಘ್ನೇಶ್ವರ ಕಲಾಮಂದಿರದಲ್ಲಿ ಜುಲೈ 26ರಂದು ನೆರವೇರಿತು.

ಸಮಿತಿಯ ಈ ಸಾಲಿನ ಅಧ್ಯಕ್ಷರಾದ ಆರ್ ರಮೇಶ್ ಶಾಲು ಹಾಕಿ ಅರ್ಚಕರನ್ನು ಸ್ವಾಗತಿಸಿದರು. ಕಾರ್ಯದರ್ಶಿ ಅರವಿಂದ್ ಕುಮಾರ್ ಸ್ವಾಗತಿಸಿ ಪ್ರಧಾನ ಕಾರ್ಯದರ್ಶಿ ರುಕ್ಮಯ ಕನ್ನಾಜೆ ಪ್ರಸ್ತಾವಿಕವಾಗಿ ಮಾತನಾಡಿದರು.

ಸೆಪ್ಟೆಂಬರ್ 7 ರಿಂದ 9 ರ ವರೆಗೆ ಗಣೇಶೋತ್ಸವ ನಡೆಯಲಿದ್ದು ಎಲ್ಲರ ಸಹಕಾರ ಯಾಚಿಸಿದರು.. ಸಮಿತಿಯ ಹಿರಿಯ ಸದಸ್ಯರುಗಳು, ಸಲಹೆಗಾರುಗಳು, ಪದಾಧಿಕಾರಿಗಳು, ಸದಸ್ಯರುಗಳು, ಬಲಮುರಿ ಮಹಿಳಾ ಭಜನಾ ಮಂಡಳಿಯ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಸುಲ್ಕೇರಿ: ಬೀಡಿ ಗುತ್ತಿಗೆದಾರ ಆನಂದ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ: ಕೋಟ್ಯಾಂತರ ರೂ. ದುರುಪಯೋಗ: ಡಿ.ಆರ್ ಹಾಗೂ ಎಸ್.ಪಿಗೆ ದೂರು

Suddi Udaya

ನಿಡ್ಲೆ: ಪಿಲಿಕಜೆ ನಿವಾಸಿ ಸುಗುಣ ನಿಧನ

Suddi Udaya

ಬೆಳ್ತಂಗಡಿ ವಿಷ್ಣು ಸೇಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಮೇ. 7 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ

Suddi Udaya
error: Content is protected !!