September 6, 2026
Uncategorized

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಲಾಯಿಲ 36 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಸತೀಶ್ ಭಟ್ ಇವರಿಂದ ಲಾಯಿಲದ ವಿಘ್ನೇಶ್ವರ ಕಲಾಮಂದಿರದಲ್ಲಿ ಜುಲೈ 26ರಂದು ನೆರವೇರಿತು.

ಸಮಿತಿಯ ಈ ಸಾಲಿನ ಅಧ್ಯಕ್ಷರಾದ ಆರ್ ರಮೇಶ್ ಶಾಲು ಹಾಕಿ ಅರ್ಚಕರನ್ನು ಸ್ವಾಗತಿಸಿದರು. ಕಾರ್ಯದರ್ಶಿ ಅರವಿಂದ್ ಕುಮಾರ್ ಸ್ವಾಗತಿಸಿ ಪ್ರಧಾನ ಕಾರ್ಯದರ್ಶಿ ರುಕ್ಮಯ ಕನ್ನಾಜೆ ಪ್ರಸ್ತಾವಿಕವಾಗಿ ಮಾತನಾಡಿದರು.

ಸೆಪ್ಟೆಂಬರ್ 7 ರಿಂದ 9 ರ ವರೆಗೆ ಗಣೇಶೋತ್ಸವ ನಡೆಯಲಿದ್ದು ಎಲ್ಲರ ಸಹಕಾರ ಯಾಚಿಸಿದರು.. ಸಮಿತಿಯ ಹಿರಿಯ ಸದಸ್ಯರುಗಳು, ಸಲಹೆಗಾರುಗಳು, ಪದಾಧಿಕಾರಿಗಳು, ಸದಸ್ಯರುಗಳು, ಬಲಮುರಿ ಮಹಿಳಾ ಭಜನಾ ಮಂಡಳಿಯ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು ಚೌಕಿಬೆಟ್ಟು ನಿವಾಸಿ ತನಿಯಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ತಾಲೂಕು ಪಂಚಾಯತ್‌ ನಲ್ಲಿ ಆಧಾರ್‌ ನೊಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಸೌತಡ್ಕ ಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ದುರುಪಯೋಗ-ನಾಲ್ವರು ವಶಕ್ಕೆ

Suddi Udaya

ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ

Suddi Udaya

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

Suddi Udaya
error: Content is protected !!