25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಲಾಯಿಲ 36 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಸತೀಶ್ ಭಟ್ ಇವರಿಂದ ಲಾಯಿಲದ ವಿಘ್ನೇಶ್ವರ ಕಲಾಮಂದಿರದಲ್ಲಿ ಜುಲೈ 26ರಂದು ನೆರವೇರಿತು.

ಸಮಿತಿಯ ಈ ಸಾಲಿನ ಅಧ್ಯಕ್ಷರಾದ ಆರ್ ರಮೇಶ್ ಶಾಲು ಹಾಕಿ ಅರ್ಚಕರನ್ನು ಸ್ವಾಗತಿಸಿದರು. ಕಾರ್ಯದರ್ಶಿ ಅರವಿಂದ್ ಕುಮಾರ್ ಸ್ವಾಗತಿಸಿ ಪ್ರಧಾನ ಕಾರ್ಯದರ್ಶಿ ರುಕ್ಮಯ ಕನ್ನಾಜೆ ಪ್ರಸ್ತಾವಿಕವಾಗಿ ಮಾತನಾಡಿದರು.

ಸೆಪ್ಟೆಂಬರ್ 7 ರಿಂದ 9 ರ ವರೆಗೆ ಗಣೇಶೋತ್ಸವ ನಡೆಯಲಿದ್ದು ಎಲ್ಲರ ಸಹಕಾರ ಯಾಚಿಸಿದರು.. ಸಮಿತಿಯ ಹಿರಿಯ ಸದಸ್ಯರುಗಳು, ಸಲಹೆಗಾರುಗಳು, ಪದಾಧಿಕಾರಿಗಳು, ಸದಸ್ಯರುಗಳು, ಬಲಮುರಿ ಮಹಿಳಾ ಭಜನಾ ಮಂಡಳಿಯ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ ಶಿಪ್

Suddi Udaya

ಪುಕ್ಕಟೆ ಪ್ರಚಾರಕ್ಕಾಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ತನ್ನದೆಂದು ಬಿಂಬಿಸುವ ಬೆಳ್ತಂಗಡಿ ಕಾಂಗ್ರೆಸಿಗರು – ಗಣೇಶ್ ಗೌಡ ನಾವೂರು

Suddi Udaya

ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷರಾಗಿ ರತ್ನಾವತಿ, ಉಪಾಧ್ಯಕ್ಷರಾಗಿ ಸಾವಿತ್ರಿ ಆಯ್ಕೆ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಮ್ಯಾನೇಜ್ಮೆಂಟ್ ಪೇಸ್ಟ್ ನಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಡಿ.15: ಸಾವ್ಯ ದ.ಕ.ಜಿ.ಪಂ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಸಂಭ್ರಮಾಚರಣೆ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್ ಸ್ಥಾಪನ ದಿನಾಚರಣೆ

Suddi Udaya
error: Content is protected !!