22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಲಾಯಿಲ 36 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಸತೀಶ್ ಭಟ್ ಇವರಿಂದ ಲಾಯಿಲದ ವಿಘ್ನೇಶ್ವರ ಕಲಾಮಂದಿರದಲ್ಲಿ ಜುಲೈ 26ರಂದು ನೆರವೇರಿತು.

ಸಮಿತಿಯ ಈ ಸಾಲಿನ ಅಧ್ಯಕ್ಷರಾದ ಆರ್ ರಮೇಶ್ ಶಾಲು ಹಾಕಿ ಅರ್ಚಕರನ್ನು ಸ್ವಾಗತಿಸಿದರು. ಕಾರ್ಯದರ್ಶಿ ಅರವಿಂದ್ ಕುಮಾರ್ ಸ್ವಾಗತಿಸಿ ಪ್ರಧಾನ ಕಾರ್ಯದರ್ಶಿ ರುಕ್ಮಯ ಕನ್ನಾಜೆ ಪ್ರಸ್ತಾವಿಕವಾಗಿ ಮಾತನಾಡಿದರು.

ಸೆಪ್ಟೆಂಬರ್ 7 ರಿಂದ 9 ರ ವರೆಗೆ ಗಣೇಶೋತ್ಸವ ನಡೆಯಲಿದ್ದು ಎಲ್ಲರ ಸಹಕಾರ ಯಾಚಿಸಿದರು.. ಸಮಿತಿಯ ಹಿರಿಯ ಸದಸ್ಯರುಗಳು, ಸಲಹೆಗಾರುಗಳು, ಪದಾಧಿಕಾರಿಗಳು, ಸದಸ್ಯರುಗಳು, ಬಲಮುರಿ ಮಹಿಳಾ ಭಜನಾ ಮಂಡಳಿಯ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ದೇಯಿ ಬೈದ್ಯೆತಿ ಕೋಟಿ-ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ

Suddi Udaya

ನಾರಾವಿ: ಅರಸಿಕಟ್ಟೆ ನಾರಾಯಣ ಮಯ್ಯರಿಗೆ ನುಡಿ ನಮನ

Suddi Udaya

ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

Suddi Udaya

ಧರ್ಮಸ್ಥಳದಲ್ಲಿ ಸಾಹಿತ್ಯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya

ಪ್ರಸನ್ನ ನರ್ಸಿಂಗ್ ಕಾಲೇಜಿನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಸಂಚಿತಾ ಹಜ್ರಾ ಹಾಗೂ ಶ್ರೇಯಾ ಸಿದ್ದಪ್ಪ ರಿಗೆ ಅತ್ಯುತ್ತಮ ರ್‍ಯಾಂಕ್

Suddi Udaya
error: Content is protected !!