30.3 C
ಪುತ್ತೂರು, ಬೆಳ್ತಂಗಡಿ
May 19, 2025
ಪ್ರಮುಖ ಸುದ್ದಿಶಾಲಾ ಕಾಲೇಜು

ಸರಕಾರಿ ಪ. ಪೂ. ಕಾಲೇಜಿನಲ್ಲಿ “ಮಳೆ ನೀರು ಕೊಯ್ಲು ಹಾಗೂ ಮರುಪೂರಣ ಇದರ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಾಗಾರ

ಬೆಳ್ತಂಗಡಿ : ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರ್ ಇದರ ಪರವಾಗಿ ಸರಕಾರಿ ಪ. ಪೂ. ಕಾಲೇಜಿನಲ್ಲಿ “ಮಳೆ ನೀರು ಕೊಯ್ಲು ಹಾಗೂ ಮರುಪೂರಣ ಇದರ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಾಗಾರ ಜು 27ರಂದು ನಡೆಸಲಾಯಿತು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕುಮಾರ್ ಉದ್ಘಾಟಿಸಿದರು
ಮಂಜುಶ್ರೀ ಸೀನಿಯರ್ ಚೇಂಬರ್ ನ ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾ
ಕಾರ್ಯದರ್ಶಿಜಾನ್ ಅರ್ವಿನ್ ಡಿಸೋಜ ಕೋಶಧಿಕಾರಿ ಪುಷ್ಪರಾಜ್ ಶೆಟ್ಟಿ. ನಿಕಟ ಪೂರ್ವ ಅಧ್ಯಕ್ಷರಾದ ರಂಜನ್ ರಾವ್ ಉಪಸ್ಥಿದ್ದರು
ಲ್ಯಾನ್ಸಿ ಪಿರೇರಾ ಕಾರ್ಯಕ್ರಮ ನಿರೂಪಿಸಿದರುಧ್ಯೇಯ ವಾಣಿ ಉದ್ಘೋಷಣೆಯನ್ನು
Snr ರಾಜಾರಾಮ್ ಎಂ ರಾವ್
ಮಾಡಿದರು.ಕಾರ್ಯಕ್ರಮದಲ್ಲಿ
ಸ್ಥಾಪಕಾಧ್ಯಕ್ಷ ಡಾIಪ್ರಮೋದ್ ರ್ ನಾಯಕ್ ಮಂಜುನಾಥ್ ರೈ
.ಹರೀಶ್ ಶೆಟ್ಟಿ.ದಯಾನಂದ ಕೆ
.ಬಿ. ಪಿ. ಅಶೋಕ್ ಕುಮಾರ್
. ವಿಲ್ಸನ್ ಗೊನ್ಸಾಲ್ವಿಸ್
ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ:
ಶ್ರೀ ಹೊನ್ನಪ್ಪ ಗೌಡ
ಶ್ರೀ ಕಿರಣ್ ಕುಮಾರ್ ನೀಡಿದರು
ಸಂಸ್ಥೆಯ 900ಕ್ಕೂ ಹೆಚ್ಚುವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡರುಅಧ್ಯಾಪಕ ವೃಂದಉಪನ್ಯಾಸಕವರಿಂದ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು

Related posts

ನಡ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.90.58 ಫಲಿತಾಂಶ

Suddi Udaya

CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ ತೇರ್ಗಡೆಗೊಂಡ ಕ್ರಿಯೇಟಿವ್‌ನ ವಿದ್ಯಾರ್ಥಿಗಳು

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

Suddi Udaya

ಶ್ರೀ ಸತ್ಯಚಾವಡಿ ತರವಾಡು ಮನೆಯ ಪ್ರವೇಶೋತ್ಸವ, ದೈವ ದೇವರುಗಳ ಪುನರ್ ಪ್ರತಿಷ್ಠ ಬ್ರಹ್ಮಕಲಶೋತ್ಸವ:

Suddi Udaya

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya
error: Content is protected !!