24.7 C
ಪುತ್ತೂರು, ಬೆಳ್ತಂಗಡಿ
May 18, 2025
ನಿಧನ

ಹೊಸ್ತೋಟ ನಿವಾಸಿ ಶಿವಪ್ಪ ಗೌಡ ನಿಧನ

ಅರಸಿನಮಕ್ಕಿ : ಇಲ್ಲಿಯ ಹೊಸ್ತೋಟ ನಿವಾಸಿ ಶಿವಪ್ಪ ಗೌಡ (80ವ.)ರವರು ಅಸೌಖ್ಯದಿಂದ ಜು. 27ರಂದು ರಾತ್ರಿ ನಿಧನರಾದರು.
ಮೃತರು ಪತ್ನಿ ಬಾಬಿ, ಪುತ್ರ ಅರಸಿನಮಕ್ಕಿಯಲ್ಲಿ ಶ್ರೀನಿಧಿ ಜನಸೇವಾ ಕೇಂದ್ರ ಹೊಂದಿರುವ ಮತ್ತು ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಗಣೇಶ್ ಗೌಡ, ಪುತ್ರಿ ಸುಮಿತ್ರ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

Suddi Udaya

ನಿವೃತ್ತ ಹಿರಿಯ ಆರೋಗ್ಯ ಸಹಾಯಕಿ, ಹೆರಿಗೆ ತಜ್ಞೆ ಮುಂಡಾಜೆಯ ಶ್ರೀಮತಿ ಸರಸ್ವತಿ ರೈ ನಿಧನ

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್ ಉಪಾಧ್ಯಕ್ಷ ಕೆ. ಸೋಮ ವಿಧಿವಶ

Suddi Udaya

ಬೆಳ್ತಂಗಡಿ ಚರ್ಚ್ ಕ್ರಾಸ್ ಬಳಿ60-65 ವರ್ಷ ವಯಸ್ಸಿನಅಪರಿಚಿತ ಗಂಡಸಿನ ಶವ ಪತ್ತೆ

Suddi Udaya

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ

Suddi Udaya
error: Content is protected !!