25.7 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನ

ಹೊಸ್ತೋಟ ನಿವಾಸಿ ಶಿವಪ್ಪ ಗೌಡ ನಿಧನ

ಅರಸಿನಮಕ್ಕಿ : ಇಲ್ಲಿಯ ಹೊಸ್ತೋಟ ನಿವಾಸಿ ಶಿವಪ್ಪ ಗೌಡ (80ವ.)ರವರು ಅಸೌಖ್ಯದಿಂದ ಜು. 27ರಂದು ರಾತ್ರಿ ನಿಧನರಾದರು.
ಮೃತರು ಪತ್ನಿ ಬಾಬಿ, ಪುತ್ರ ಅರಸಿನಮಕ್ಕಿಯಲ್ಲಿ ಶ್ರೀನಿಧಿ ಜನಸೇವಾ ಕೇಂದ್ರ ಹೊಂದಿರುವ ಮತ್ತು ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಗಣೇಶ್ ಗೌಡ, ಪುತ್ರಿ ಸುಮಿತ್ರ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆದ್ರಬೆಟ್ಟು ನಿವಾಸಿ ಗೋಪಾಲ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸಹೋದರರಿಬ್ಬರು ಒಂದೇ ದಿನ ನಿಧನ

Suddi Udaya

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya

ಮಲವಂತಿಗೆ: ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಸಾವು

Suddi Udaya

ಕುತ್ಲೂರು: ಪೊಯ್ಯೆಲಡ್ಡ ನಿವಾಸಿ ಬಾಬು ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya
error: Content is protected !!