ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ನಿಂದ ಕಾರ್ಗಿಲ್ ವಿಜಯ‌ ದಿವಸ್

Suddi Udaya

ಬೆಳ್ತಂಗಡಿ: ಮಂಜುಶ್ರೀ ಸೀನಿಯರ್ ಚೇಂಬರ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಕಾರ್ಗಿಲ್ ಯೋಧ ಮಾಜಿ ಸೈನಿಕ ಐ. ಎಮ್ ಸುಬ್ರಮಣಿ ಗೇರುಕಟ್ಟೆ ಇವರು ಆಗಮಿಸಿದ್ದರು.

ಕಾರ್ಗಿಲ್ ಹಾಗೂ ಅವರ ಸೈನ್ಯದ ಬಗ್ಗೆ ಸಿಹಿ ಕೈಗಳನ್ನು ಹಂಚಿಕೊಂಡರು. ಸೈನ್ಯದಲ್ಲಿ ಎದುರಾಳಿಗಳ ದಾಳಿಗಳನ್ನು ಪ್ರತಿಕ್ರಿಯಿಸಿದ ಅವರ ಜೀವನದ ಮಹತ್ವದ ಘಟನೆಗಳನ್ನು ಹಂಚಿಕೊಂಡರು. ಕಾರ್ಗಿಲ್ ಯುದ್ಧದಲ್ಲಿ ಮಡಿದಂತಹ ವೀರ ಯೋಧರನ್ನು ಸ್ಮರಿಸಿದರು.

ವೇದಿಕೆಯಲ್ಲಿ ಸೀನಿಯರ್ ಜೆಸಿ ಅಧ್ಯಕ್ಷ ವಾಲ್ಟರ್ ಸಿಕ್ವೆವೆರ್ ನಿಕಟ ಪೂರ್ವ ಅಧ್ಯಕ್ಷರು ರಂಜನ್ ರಾವ್. ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ. ಕೋಶಧಿಕಾರಿ ಪುಪ್ಪರಾಜ್ ಶೆಟ್ಟಿ. ಹಾಗೂ ಸೀನಿಯರ್ ಜೆಸಿ ಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!