22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ನಿಂದ ಕಾರ್ಗಿಲ್ ವಿಜಯ‌ ದಿವಸ್

ಬೆಳ್ತಂಗಡಿ: ಮಂಜುಶ್ರೀ ಸೀನಿಯರ್ ಚೇಂಬರ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಕಾರ್ಗಿಲ್ ಯೋಧ ಮಾಜಿ ಸೈನಿಕ ಐ. ಎಮ್ ಸುಬ್ರಮಣಿ ಗೇರುಕಟ್ಟೆ ಇವರು ಆಗಮಿಸಿದ್ದರು.

ಕಾರ್ಗಿಲ್ ಹಾಗೂ ಅವರ ಸೈನ್ಯದ ಬಗ್ಗೆ ಸಿಹಿ ಕೈಗಳನ್ನು ಹಂಚಿಕೊಂಡರು. ಸೈನ್ಯದಲ್ಲಿ ಎದುರಾಳಿಗಳ ದಾಳಿಗಳನ್ನು ಪ್ರತಿಕ್ರಿಯಿಸಿದ ಅವರ ಜೀವನದ ಮಹತ್ವದ ಘಟನೆಗಳನ್ನು ಹಂಚಿಕೊಂಡರು. ಕಾರ್ಗಿಲ್ ಯುದ್ಧದಲ್ಲಿ ಮಡಿದಂತಹ ವೀರ ಯೋಧರನ್ನು ಸ್ಮರಿಸಿದರು.

ವೇದಿಕೆಯಲ್ಲಿ ಸೀನಿಯರ್ ಜೆಸಿ ಅಧ್ಯಕ್ಷ ವಾಲ್ಟರ್ ಸಿಕ್ವೆವೆರ್ ನಿಕಟ ಪೂರ್ವ ಅಧ್ಯಕ್ಷರು ರಂಜನ್ ರಾವ್. ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ. ಕೋಶಧಿಕಾರಿ ಪುಪ್ಪರಾಜ್ ಶೆಟ್ಟಿ. ಹಾಗೂ ಸೀನಿಯರ್ ಜೆಸಿ ಸದಸ್ಯರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಸವಣಾಲು ದೇವಕಿ ಆಚಾರ್ಯ ಹೃದಯಘಾತದಿಂದ ನಿಧನ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಹಿಂದೂ ದೇವಾಲಯಗಳನ್ನು ಸರಕಾರದ ಹಿಡಿತದಿಂದ ಮುಕ್ತಗೊಳಿಸಲು ಒಂದು ದಿನದ ಉಪವಾಸ ಸತ್ಯಾಗ್ರಹ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ , ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಕೇಶವ ಎಂ.ಹೃದಯಾಘಾತದಿಂದ ನಿಧನ

Suddi Udaya
error: Content is protected !!