25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ನಿಂದ ಕಾರ್ಗಿಲ್ ವಿಜಯ‌ ದಿವಸ್

ಬೆಳ್ತಂಗಡಿ: ಮಂಜುಶ್ರೀ ಸೀನಿಯರ್ ಚೇಂಬರ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಕಾರ್ಗಿಲ್ ಯೋಧ ಮಾಜಿ ಸೈನಿಕ ಐ. ಎಮ್ ಸುಬ್ರಮಣಿ ಗೇರುಕಟ್ಟೆ ಇವರು ಆಗಮಿಸಿದ್ದರು.

ಕಾರ್ಗಿಲ್ ಹಾಗೂ ಅವರ ಸೈನ್ಯದ ಬಗ್ಗೆ ಸಿಹಿ ಕೈಗಳನ್ನು ಹಂಚಿಕೊಂಡರು. ಸೈನ್ಯದಲ್ಲಿ ಎದುರಾಳಿಗಳ ದಾಳಿಗಳನ್ನು ಪ್ರತಿಕ್ರಿಯಿಸಿದ ಅವರ ಜೀವನದ ಮಹತ್ವದ ಘಟನೆಗಳನ್ನು ಹಂಚಿಕೊಂಡರು. ಕಾರ್ಗಿಲ್ ಯುದ್ಧದಲ್ಲಿ ಮಡಿದಂತಹ ವೀರ ಯೋಧರನ್ನು ಸ್ಮರಿಸಿದರು.

ವೇದಿಕೆಯಲ್ಲಿ ಸೀನಿಯರ್ ಜೆಸಿ ಅಧ್ಯಕ್ಷ ವಾಲ್ಟರ್ ಸಿಕ್ವೆವೆರ್ ನಿಕಟ ಪೂರ್ವ ಅಧ್ಯಕ್ಷರು ರಂಜನ್ ರಾವ್. ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ. ಕೋಶಧಿಕಾರಿ ಪುಪ್ಪರಾಜ್ ಶೆಟ್ಟಿ. ಹಾಗೂ ಸೀನಿಯರ್ ಜೆಸಿ ಸದಸ್ಯರು ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ ಪೂನಾ ಭೇಟಿ

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ದ.ಕ. ಜಿಲ್ಲೆಯ ಪ್ರಸಿದ್ಧ ದೇವಾಲಯಗಳು ಮತ್ತು ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಮಂಗಳೂರು ವಿ.ವಿ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಯೋಗೀಶ್ ಕೈರೋಡಿಆಯ್ಕೆ

Suddi Udaya

ನಾಳ ಅಂಗನವಾಡಿ ಪೋಷನ್ ಮಾಸಾಚರಣೆ ಹಾಗೂ ಮೇಲ್ವಿಚಾರಕಿ ಸನ್ಮಾನ

Suddi Udaya
error: Content is protected !!