25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಅರಸಿನಮಕ್ಕಿಯ ವಿನಾಯಕ ಹೆಬ್ಬಾರ್ ನಿಧನ

ಅರಸಿನಮಕ್ಕಿ :ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ನೆಕ್ಕರಡ್ಕ ವಾಳ್ಯದ ನಿವಾಸಿ ವಿನಾಯಕ ಹೆಬ್ಬಾರ್(75) ಅಲ್ಪಕಾಲದ ಅಸೌಖ್ಯ ದಿಂದ ಜು.28ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಕೃಷಿಕರಾಗಿದ್ದ ಅವರು
ಭೂತಾರಾಧನೆ ಬಗ್ಗೆ ವಿಶೇಷ ಜ್ಞಾನ ಹೊಂದಿದ್ದರು.
ಅವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರಿದ್ದಾರೆ.

Related posts

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

Suddi Udaya

ಸುಧೇಕರ್ ಶಕ್ತಿನಗರದ ನಿವಾಸಿ ಉದ್ಯಮಿ ರತ್ನರಾಜ ಅಜ್ರಿ ನಿಧನ

Suddi Udaya

ಬೆಳ್ತಂಗಡಿ: ಕನ್ನಾಜೆ ನಿವಾಸಿ ಕುಸುಮ ನಿಧನ

Suddi Udaya

ನಿವೃತ್ತ ಶಿಕ್ಷಕಿ ಉಜಿರೆ ಗ್ರಾಮದ ಶಿವಾಜಿನಗರ ನಿವಾಸಿಶಕುಂತಳ ಕಾರoತ ನಿಧನ

Suddi Udaya

ಓಡಿಲ್ನಾಳ: ಮೇಗಿನ‌ ಮೈರಾರು ನಿವಾಸಿ ವೆಂಕಟೇಶ್‌ ಬೈಪಾಡಿತ್ತಾಯ ನಿಧನ

Suddi Udaya
error: Content is protected !!