30.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿಸಮಸ್ಯೆ

ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ

ಬೆಳ್ತಂಗಡಿ :ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿ ಸಭೆಯು ಜು. 27ರಂದು ನಡೆಯಿತು.

ಸಭೆಯಲ್ಲಿ ನೂತನ ಸಮಿತಿಯನ್ನು ಪುನರ್ ರಚಿಸಲಾಯಿತು. ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ, ಪ್ರ ಕಾರ್ಯದರ್ಶಿಯಾಗಿ ಪ್ರಸಾದ್ ಗೌಡ ಕುಚ್ಚೂರು
ಕಾರ್ಯದರ್ಶಿಯಾಗಿ ರಾಮಚಂದ್ರ ಗೌಡ ಪನಿಕಲ್ಲು ಸಂಚಾಲಕರಾಗಿ ನೀಲಯ್ಯ ಗೌಡ ಕನಪ್ಪಾಡಿ.ಜೋರ್ಜ್ T.V. ಮಲ್ಲಡ್ಕ, ಕಿರಣ್ ಹೆಬ್ಬಾರ್ ಶಿರಿಬೈಲು.ಶಶಿಧರ ಗೌಡ ಬರಮೇಲು, ವಿಫ್ನೇಶ್ ಆಲಂತಡ್ಕ., ಸಂತೋಷ್ ಹೇಡ್ಯ.ಪ್ರಸಾದ್ ಗೌಡ ವಳಂಬ್ರ, ಸೂರಜ್ ವಳಂಬ್ರ.ರಾಘವೇಂದ್ರ ಭಟ್ ಪನಿಕಲ್ಲು, ಉದಯ ಗೌಡ ಪನಿಕಲ್ಲು, ಮಂಜುನಾಥ ಗೌಡ ಕುಚ್ಚೂರು ಹೊಸ ಮನೆ, ಪ್ರಸಾದ್ ನಾಯ್ಕ ಕಂಚಲಗದ್ದೆ.ಗಣೇಶ್ ಗೌಡ ಕೆರೆಕೋಡಿ, ಅಕ್ಷಯ ಕೆರೆಕೋಡಿ, ಲಿಜೋ ಸ್ಕರಿಯ ಬಲ್ಲಾಲ್ ಬೆಟ್ಟು, ಕಾನೂನು ಸಲಹೆಗಾರರಾಗಿ ಗಣೇಶ್ ಗೌಡ ಬರಮೇಲು ವಕೀಲರು, ಮಾಧ್ಯಮ ಸಂಚಾಲಕರಾಗಿ ಬಾಲಚಂದ್ರ ನಾಯಕ್ ಹೇಡ್ಯಾ, ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ಉಜಿರೆ: ಮಹಾಮಳೆಗೆ ಎಸ್.ಡಿ.ಎಂ ಆಸ್ಪತ್ರೆಯ ಸಮೀಪ ಕಂಪೌಂಡ್ ಕುಸಿತ: ಸ್ಕೂಟಿ, ಬೈಕ್ ಜಖಂ: ಬೀಳುವ ಹಂತದಲ್ಲಿದೆ ವಾಸದ ಮನೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ: ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya
error: Content is protected !!