September 6, 2026
ಪ್ರಮುಖ ಸುದ್ದಿಸಮಸ್ಯೆ

ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ

ಬೆಳ್ತಂಗಡಿ :ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿ ಸಭೆಯು ಜು. 27ರಂದು ನಡೆಯಿತು.

ಸಭೆಯಲ್ಲಿ ನೂತನ ಸಮಿತಿಯನ್ನು ಪುನರ್ ರಚಿಸಲಾಯಿತು. ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ, ಪ್ರ ಕಾರ್ಯದರ್ಶಿಯಾಗಿ ಪ್ರಸಾದ್ ಗೌಡ ಕುಚ್ಚೂರು
ಕಾರ್ಯದರ್ಶಿಯಾಗಿ ರಾಮಚಂದ್ರ ಗೌಡ ಪನಿಕಲ್ಲು ಸಂಚಾಲಕರಾಗಿ ನೀಲಯ್ಯ ಗೌಡ ಕನಪ್ಪಾಡಿ.ಜೋರ್ಜ್ T.V. ಮಲ್ಲಡ್ಕ, ಕಿರಣ್ ಹೆಬ್ಬಾರ್ ಶಿರಿಬೈಲು.ಶಶಿಧರ ಗೌಡ ಬರಮೇಲು, ವಿಫ್ನೇಶ್ ಆಲಂತಡ್ಕ., ಸಂತೋಷ್ ಹೇಡ್ಯ.ಪ್ರಸಾದ್ ಗೌಡ ವಳಂಬ್ರ, ಸೂರಜ್ ವಳಂಬ್ರ.ರಾಘವೇಂದ್ರ ಭಟ್ ಪನಿಕಲ್ಲು, ಉದಯ ಗೌಡ ಪನಿಕಲ್ಲು, ಮಂಜುನಾಥ ಗೌಡ ಕುಚ್ಚೂರು ಹೊಸ ಮನೆ, ಪ್ರಸಾದ್ ನಾಯ್ಕ ಕಂಚಲಗದ್ದೆ.ಗಣೇಶ್ ಗೌಡ ಕೆರೆಕೋಡಿ, ಅಕ್ಷಯ ಕೆರೆಕೋಡಿ, ಲಿಜೋ ಸ್ಕರಿಯ ಬಲ್ಲಾಲ್ ಬೆಟ್ಟು, ಕಾನೂನು ಸಲಹೆಗಾರರಾಗಿ ಗಣೇಶ್ ಗೌಡ ಬರಮೇಲು ವಕೀಲರು, ಮಾಧ್ಯಮ ಸಂಚಾಲಕರಾಗಿ ಬಾಲಚಂದ್ರ ನಾಯಕ್ ಹೇಡ್ಯಾ, ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ಬೆಳ್ತಂಗಡಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಡಿ.10: ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಶಿರ್ಲಾಲು: ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಭಜನೆ, ಭಜಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನೆ
ಆರೋಪ: ಆರೋಪಿಯ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Suddi Udaya
error: Content is protected !!