25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಉಜಿರೆ: ಉಮೇಶ್ ಮುಂಡತ್ತೋಡಿ ರವರ ಮನೆಗೆ ಬಿಜೆಪಿ ಎಸ್.ಸಿ ಮೋರ್ಚಾದ ಪದಾಧಿಕಾರಿಗಳ ಭೇಟಿ

ಉಜಿರೆ: ಇತ್ತೀಚೆಗೆ ಸುರಿದ ವಿಪರೀತ ಗಾಳಿ ಮಳೆಗೆ ಉಜಿರೆ ಗ್ರಾಮದ ಉಮೇಶ್ ಮುಂಡತ್ತೋಡಿ ರವರ ಮನೆ ಕುಸಿದು ಬಿದ್ದು ಅಪಾರ ಹಾನಿ ಉಂಟಾಗಿತ್ತು.

ತೀರ ಬಡ ಕುಟುಂಬದ ಈ ಮನೆಗೆ ಬೆಳ್ತಂಗಡಿ ಬಿಜೆಪಿ ಎಸ್. ಸಿ ಮೋರ್ಚಾದ ಅಧ್ಯಕ್ಷ ಈಶ್ವರ್ ಬೈರ, ಜಿಲ್ಲಾ ಉಪಾಧ್ಯಕ್ಷ ರಾಘವ ಕಲ್ಮಂಜ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಚಂದ್ರಕಲಾ, ಪ್ರಭಾರಿ ಸದಾಶಿವ ನೆಲ್ಲಿಕಾರ್, ಜಿಲ್ಲಾ ಕಾರ್ಯದರ್ಶಿ ವಿನಯ್ ಸಾಲ್ಯಾನ್, ಬೆಳ್ತಂಗಡಿ ಎಸ್. ಸಿ ಮೋರ್ಚಾ ಪ್ರದಾನ ಕಾರ್ಯದರ್ಶಿಗಳಾದ ಪ್ರೇಮಚಂದ್ರ ಲಕ್ಷ್ಮಣ ಜಿ ಎಸ್, ಮೋರ್ಚಾ ಉಪಾಧ್ಯಕ್ಷ ರಾಮು ಪಡoಗಡಿ ಭೇಟಿ ನೀಡಿದರು.

ನೆರೆಮನೆಯಲ್ಲಿ ಆಶ್ರಯ ಪಡೆದಿರುವ ಈ ಬಡ ಕುಟುಂಬಕ್ಕೆ ಎಸ್. ಸಿ. ಮೋರ್ಚಾದ ಅಧ್ಯಕ್ಷ ಈಶ್ವರ ಬೈರ ಇವರ ನೇತೃತ್ವದಲ್ಲಿ 50 ಕೆ. ಜಿ ಆಕ್ಕಿ ನೀಡಲಾಯಿತು.

Related posts

ಮಂಗಳೂರು: ಸೋಮೇಶ್ವರ ಪುರಸಭೆ ಚುನಾವಣೆ: ಬೆಳ್ತಂಗಡಿ ಮೂಲದ ಬಳಂಜ ಜಯ ಪೂಜಾರಿ ನಿಟ್ಟಡ್ಕ ರವರಿಗೆ ಭರ್ಜರಿ ಗೆಲುವು

Suddi Udaya

ಬೆಳ್ತಂಗಡಿ : ಕಾಮಗಾರಿ ಕೆಲಸಕ್ಕೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಶಿಶಿಲ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

Suddi Udaya

ವೇಣೂರು: ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!