July 23, 2026
Uncategorized

ಉಜಿರೆ: ಉಮೇಶ್ ಮುಂಡತ್ತೋಡಿ ರವರ ಮನೆಗೆ ಬಿಜೆಪಿ ಎಸ್.ಸಿ ಮೋರ್ಚಾದ ಪದಾಧಿಕಾರಿಗಳ ಭೇಟಿ

ಉಜಿರೆ: ಇತ್ತೀಚೆಗೆ ಸುರಿದ ವಿಪರೀತ ಗಾಳಿ ಮಳೆಗೆ ಉಜಿರೆ ಗ್ರಾಮದ ಉಮೇಶ್ ಮುಂಡತ್ತೋಡಿ ರವರ ಮನೆ ಕುಸಿದು ಬಿದ್ದು ಅಪಾರ ಹಾನಿ ಉಂಟಾಗಿತ್ತು.

ತೀರ ಬಡ ಕುಟುಂಬದ ಈ ಮನೆಗೆ ಬೆಳ್ತಂಗಡಿ ಬಿಜೆಪಿ ಎಸ್. ಸಿ ಮೋರ್ಚಾದ ಅಧ್ಯಕ್ಷ ಈಶ್ವರ್ ಬೈರ, ಜಿಲ್ಲಾ ಉಪಾಧ್ಯಕ್ಷ ರಾಘವ ಕಲ್ಮಂಜ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಚಂದ್ರಕಲಾ, ಪ್ರಭಾರಿ ಸದಾಶಿವ ನೆಲ್ಲಿಕಾರ್, ಜಿಲ್ಲಾ ಕಾರ್ಯದರ್ಶಿ ವಿನಯ್ ಸಾಲ್ಯಾನ್, ಬೆಳ್ತಂಗಡಿ ಎಸ್. ಸಿ ಮೋರ್ಚಾ ಪ್ರದಾನ ಕಾರ್ಯದರ್ಶಿಗಳಾದ ಪ್ರೇಮಚಂದ್ರ ಲಕ್ಷ್ಮಣ ಜಿ ಎಸ್, ಮೋರ್ಚಾ ಉಪಾಧ್ಯಕ್ಷ ರಾಮು ಪಡoಗಡಿ ಭೇಟಿ ನೀಡಿದರು.

ನೆರೆಮನೆಯಲ್ಲಿ ಆಶ್ರಯ ಪಡೆದಿರುವ ಈ ಬಡ ಕುಟುಂಬಕ್ಕೆ ಎಸ್. ಸಿ. ಮೋರ್ಚಾದ ಅಧ್ಯಕ್ಷ ಈಶ್ವರ ಬೈರ ಇವರ ನೇತೃತ್ವದಲ್ಲಿ 50 ಕೆ. ಜಿ ಆಕ್ಕಿ ನೀಡಲಾಯಿತು.

Related posts

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳದ ವಿರುದ್ಧದ ಅಪಪ್ರಚಾರಕ್ಕೆ ಖಂಡಿಸಿಡಾ.ಎಂ.ಎನ್ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸಹಕಾರಿಗಳಿಂದಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ‘ಧರ್ಮ ಜಾಗೃತಿ ಯಾತ್ರೆ’

Suddi Udaya

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆ

Suddi Udaya

ಜ.26: ಕುವೆಟ್ಟು-ಓಡಿಲ್ನಾಳ ಮಹಮ್ಮಾಯಿ ದೇವಿಯ ಮಾರಿಪೂಜೆ ಹಾಗೂ ಗುಳಿಗ ದೈವದ ನೇಮೋತ್ಸವ

Suddi Udaya

ಮಡಂತ್ಯಾರು ರಸ್ತೆಯ ಬದಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆೆ ಸಾರ್ವಜನಿಕರ ಒತ್ತಾಯ

Suddi Udaya
error: Content is protected !!