September 14, 2026
Uncategorized

ಉಜಿರೆ: ಉಮೇಶ್ ಮುಂಡತ್ತೋಡಿ ರವರ ಮನೆಗೆ ಬಿಜೆಪಿ ಎಸ್.ಸಿ ಮೋರ್ಚಾದ ಪದಾಧಿಕಾರಿಗಳ ಭೇಟಿ

ಉಜಿರೆ: ಇತ್ತೀಚೆಗೆ ಸುರಿದ ವಿಪರೀತ ಗಾಳಿ ಮಳೆಗೆ ಉಜಿರೆ ಗ್ರಾಮದ ಉಮೇಶ್ ಮುಂಡತ್ತೋಡಿ ರವರ ಮನೆ ಕುಸಿದು ಬಿದ್ದು ಅಪಾರ ಹಾನಿ ಉಂಟಾಗಿತ್ತು.

ತೀರ ಬಡ ಕುಟುಂಬದ ಈ ಮನೆಗೆ ಬೆಳ್ತಂಗಡಿ ಬಿಜೆಪಿ ಎಸ್. ಸಿ ಮೋರ್ಚಾದ ಅಧ್ಯಕ್ಷ ಈಶ್ವರ್ ಬೈರ, ಜಿಲ್ಲಾ ಉಪಾಧ್ಯಕ್ಷ ರಾಘವ ಕಲ್ಮಂಜ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಚಂದ್ರಕಲಾ, ಪ್ರಭಾರಿ ಸದಾಶಿವ ನೆಲ್ಲಿಕಾರ್, ಜಿಲ್ಲಾ ಕಾರ್ಯದರ್ಶಿ ವಿನಯ್ ಸಾಲ್ಯಾನ್, ಬೆಳ್ತಂಗಡಿ ಎಸ್. ಸಿ ಮೋರ್ಚಾ ಪ್ರದಾನ ಕಾರ್ಯದರ್ಶಿಗಳಾದ ಪ್ರೇಮಚಂದ್ರ ಲಕ್ಷ್ಮಣ ಜಿ ಎಸ್, ಮೋರ್ಚಾ ಉಪಾಧ್ಯಕ್ಷ ರಾಮು ಪಡoಗಡಿ ಭೇಟಿ ನೀಡಿದರು.

ನೆರೆಮನೆಯಲ್ಲಿ ಆಶ್ರಯ ಪಡೆದಿರುವ ಈ ಬಡ ಕುಟುಂಬಕ್ಕೆ ಎಸ್. ಸಿ. ಮೋರ್ಚಾದ ಅಧ್ಯಕ್ಷ ಈಶ್ವರ ಬೈರ ಇವರ ನೇತೃತ್ವದಲ್ಲಿ 50 ಕೆ. ಜಿ ಆಕ್ಕಿ ನೀಡಲಾಯಿತು.

Related posts

ಬ್ರೈಟ್ ಹೊರೈಝನ್ ಅಂತರರಾಷ್ಟ್ರೀಯ ಶಾಲೆಯಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ಗುರುವಾಯನಕೆರೆ : ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಜಿನಮಂದಿರದಲ್ಲಿ ಶ್ರಾವಣ ಶುಕ್ರವಾರದ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya
error: Content is protected !!