24.8 C
ಪುತ್ತೂರು, ಬೆಳ್ತಂಗಡಿ
May 20, 2025
ತಾಲೂಕು ಸುದ್ದಿಸಂಘ-ಸಂಸ್ಥೆಗಳು

ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ. ಇದರ ಆಶ್ರಯದಲ್ಲಿ ನಡೆಯುವ 20 ನೇ ವರುಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ

ಲಾಯಿಲ :ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ. ಇದರ ಆಶ್ರಯದಲ್ಲಿ ನಡೆಯುವ 20 ನೇ ವರುಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ ಕಾರ್ಯಕ್ರಮವು ಇಂದು ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯಯಿತು. ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸ್ಥಾಪಕ ಸದಸ್ಯರಾದ ಶ್ರೀ ಸದಾಶಿವ ಕಕ್ಕೇನ ಆಮಂತ್ರಣವನ್ನು ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಸದಸ್ಯರು ಸಲಹೆಗಾರರು ಉಪಸ್ಥಿತರಿದ್ದರು

Related posts

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಅಧ್ಯಕ್ಷರಾಗಿ ಪಿ.ಕೆ. ರಾಜು ಪೂಜಾರಿ

Suddi Udaya

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

Suddi Udaya

ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ ಮಿಹ್ರಜಾನುಲ್ ಬಿದಾಯ ವರ್ಷಾರಂಭ ಅಧ್ಯಯನ ಶಿಬಿರ

Suddi Udaya

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

Suddi Udaya

ಭಾರಿ ಸಿಡಿಲು ಮಳೆ: ಕೊಯ್ಯೂರು ತೆಂಗಿನ ಮರಕ್ಕೆ ಸಿಡಿಲು ಬಡಿದು ಉರಿದ ಬೆಂಕಿ

Suddi Udaya
error: Content is protected !!