25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಸಂಘ-ಸಂಸ್ಥೆಗಳು

ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ. ಇದರ ಆಶ್ರಯದಲ್ಲಿ ನಡೆಯುವ 20 ನೇ ವರುಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ

ಲಾಯಿಲ :ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ. ಇದರ ಆಶ್ರಯದಲ್ಲಿ ನಡೆಯುವ 20 ನೇ ವರುಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ ಕಾರ್ಯಕ್ರಮವು ಇಂದು ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯಯಿತು. ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸ್ಥಾಪಕ ಸದಸ್ಯರಾದ ಶ್ರೀ ಸದಾಶಿವ ಕಕ್ಕೇನ ಆಮಂತ್ರಣವನ್ನು ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಸದಸ್ಯರು ಸಲಹೆಗಾರರು ಉಪಸ್ಥಿತರಿದ್ದರು

Related posts

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ನಿವೃತ್ತರಾದ ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಸಿ| ಮೋಂತಿ ಡಿ’ಸೋಜಾ ರವರ ವಿದಾಯ ಸಮಾರಂಭ

Suddi Udaya

ಬಳಂಜ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ, ವಿವಿಧ ಸಂಘ ಸಂಸ್ಥೆಗಳು ಭಾಗಿ

Suddi Udaya

ಎಸ್.ಡಿ.ಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ

Suddi Udaya
error: Content is protected !!