26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ದ.ಕ.ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವತಿಯಿಂದ ಅಶ್ವತ್ ಎಸ್ ರವರಿಗೆ ಸನ್ಮಾನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘ ಮಂಗಳೂರು, ಬೆಳ್ತಂಗಡಿ ವಲಯದ ವತಿಯಿಂದ ಅಶ್ವಥ್.ಎಸ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಬೆಳ್ತಂಗಡಿ ದಿವಂಗತ ಶಿವರಾಮ ಗೊಲ್ಲ ಹಾಗೂ ಶ್ರೀಮತಿ ಭಾಗೀರಥಿ ದಂಪತಿಗಳ ಪ್ರಥಮ ಪುತ್ರ ಅವರು 2024ರ ಸಾಲಿನಲ್ಲಿ ನಡೆದ ಅಖಿಲ ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆಯವರು ನಡೆಸುವ ಸಿಎ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕದೊಂದಿಗೆ ಉತ್ತೀರ್ಣರಾಗಿ ಗೊಲ್ಲ ಸಮಾಜಕ್ಕೆ ಕೀರ್ತಿ ತಂದ ಅಶ್ವತ್.ಎಸ್ ಅವರನ್ನು ಅವರ ಮನೆಯಲ್ಲಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ರಾಜೇಶ್ ರಾವ್ ಅಳದಂಗಡಿ, ಅಧ್ಯಕ್ಷರಾದ ಎಚ್ ರತ್ನಾಕರ ರಾವ್ ಕಾಶಿಪಟ್ಣ, ಉಪಾಧ್ಯಕ್ಷರಾದ ಜಯಚಂದ್ರ.ಎಂ.ಪಿ ಮುಂಡಾಜೆ, ಕೋಶಾಧಿಕಾರಿ ರಮಾನಂದ.ಕೆ ಉಜಿರೆ, ಸುಭಾಶ್ಚಂದ್ರ.ಕೆ ಕಾಶಿಪಟ್ಣ, ಕಾಶಿಪಟ್ಣ ಶ್ರೀ ಆದಿಶಕ್ತಿ ಅಮ್ಮನವರ ದೇವಸ್ಥಾನದ ಅರ್ಚಕ ಹರೀಶ್.ಕೆ ಉಪಸ್ಥಿತರಿದ್ದರು.

Related posts

ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ವಿನೂತನ ಕಾರ್ಯಕ್ರಮ ತುಡಿತ ಭಾಗ 4

Suddi Udaya

ವಿಪರೀತ ಗಾಳಿ ಮಳೆ: ನೇಲ್ಯಡ್ಕ ಕೆ.ವಿ. ಅಬ್ರಹಾಂ ರವರ ಮನೆಗೆ ಬಿದ್ದ ವಿದ್ಯುತ್ ಕಂಬ

Suddi Udaya

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

Suddi Udaya

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya
error: Content is protected !!