September 6, 2026
ಗ್ರಾಮಾಂತರ ಸುದ್ದಿ

ನೆರಿಯ ಕುವೆತ್ತಿಲ್ ಎಂಬಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

ಬೆಳ್ತಂಗಡಿ: ನೆರಿಯ ಗ್ರಾಮದ ಕುವೆತ್ತಿಲ್ ಅನಿಲ್ ಎಂಬವರ ಮನೆಯ ಹಿಂಬದಿಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ,ಬಳಿಕ ಬೆಂಕಿ ಮನೆಗೆ ಆವರಿಸಿ ಸಂಪೂರ್ಣವಾಗಿ ಮನೆಗೆ ಹಾನಿಯಾಗಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.
ಮನೆಯಲ್ಲಿ 4 ಜನರು ವಾಸವಿದ್ದು, ಎಲ್ಲರೂ ಕ್ಷೇತ್ರವೊಂದಕ್ಕೆ ಭೇಟಿ ನೀಡಿದ್ದು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಈ ಘಟನೆ ಸಂಭವಿಸಿದೆ.ಬೆಂಕಿಯು ಮನೆಯ ಹಿಂಬದಿಯ ನೆಟ್ ಒಂದಕ್ಕೆ ತಗುಲಿ ನಂತರ ಮನೆಯಲ್ಲಿದ್ದ ಪುಸ್ತಕ,ರಬ್ಬರ್ ಗೆ ಹೊತ್ತಿ ಉರಿದಿದೆ.

ಸ್ಥಳೀಯಯರಾದ ಆನಂದ್,ಆಶೋಕ್, ಸತೀಶ್, ಧರ್ಣಪ್ಪ ಗೌಡ, ಯಶೋದಾ, ಗೀತಾ,ರಮಾನಂದಶ ಮತ್ತಿತರರು ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನಿಸಿದರು. ಆದರೆ ಬೆಂಕಿಯು ಮನೆಯ ಸುತ್ತಲೂ ಆವರಿಸಿದ ಕಾರಣ ಮನೆಗೆ ಸಂಪೂರ್ಣ ಹಾನಿಯಾಗಿದೆ ಎಂದು ತಿಳಿದುಬಂದಿದೆ

Related posts

ನೆರಿಯ ಹಿಂದೂ ರುದ್ರಭೂಮಿಗೆ ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸಿದ ತಹಶೀಲ್ದಾರರು: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ: ಎಸ್‌ಡಿಎಂ ಮಹಿಳಾ ಐಟಿಐ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya

ಕುಂಟಿನಿ ಎಸ್.ಬಿ.ಎಸ್ ಚುನಾವಣೆ: ಅಧ್ಯಕ್ಷರಾಗಿ ಮುಹಮ್ಮದ್ ಉವೈಸ್ ಆಯ್ಕೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!