23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿಸಮಸ್ಯೆ

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಪ್ರವಾಸಿ ಮಂದಿರದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತುರ್ತುಸಭೆ

ಬೆಳ್ತಂಗಡಿ :ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ಇಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಪ್ರವಾಸಿ ಮಂದಿರದಲ್ಲಿ ತುರ್ತು ಸಭೆಯನ್ನು ಮಾನ್ಯ ಸಂಸದರಾದ ಕ್ಯಾ.ಬ್ರಿಜೇಶ್ ಚೌಟರವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಮಳೆಗಾಲದಲ್ಲಿ ಸಾರ್ವಜನಿಕರಿಗೆ ಅನುಕೂಲಕರವಾಗುವಂತೆ ಶೀಘ್ರವಾಗಿ ಕಾಮಗಾರಿ ನಡೆಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಪಟ್ಟಣ ಪಂಚಾಯತ್ ಸದಸ್ಯರು, ಭಾರತೀಯ ಜನತಾ ಪಾರ್ಟಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಧರ್ಮಸ್ಥಳ ಪಂಚಾಯತ್ ಉಪಾಧ್ಯಕ್ಷರು, ಭಾರತೀಯ ಜನತಾ ಪಾರ್ಟಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ರಾಷ್ಟ್ರೀಯ ಹೆದ್ದಾರಿಯ ಕಾರ್ಯನಿರ್ವಾಹಕ ಅಭಿಯಂತರರಾದ ಶಿವಪ್ರಸಾದ್ ಅಜಿಲ, ಸಹಾಯಕ ಅಭಿಯಂತರರಾದ ಕೀರ್ತಿ, ಗುರುಪ್ರಸಾದ್ ಉಪಸ್ಥಿತರಿದ್ದರು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya

ಡಿ.18: ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಜಿಲ್ಲಾ ಗವರ್ನರ್ ಭೇಟಿ : ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ- ಸೇವಾ ಯೋಜನೆಗಳ ಹಸ್ತಾಂತರ

Suddi Udaya

ಸರಕಾರಿ ಪ್ರೌಢಶಾಲೆ ಮಚ್ಚಿನ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!