July 24, 2026
ಪ್ರಮುಖ ಸುದ್ದಿಶಾಲಾ ಕಾಲೇಜು

ಸರಕಾರಿ ಪ. ಪೂ. ಕಾಲೇಜಿನಲ್ಲಿ “ಮಳೆ ನೀರು ಕೊಯ್ಲು ಹಾಗೂ ಮರುಪೂರಣ ಇದರ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಾಗಾರ

ಬೆಳ್ತಂಗಡಿ : ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರ್ ಇದರ ಪರವಾಗಿ ಸರಕಾರಿ ಪ. ಪೂ. ಕಾಲೇಜಿನಲ್ಲಿ “ಮಳೆ ನೀರು ಕೊಯ್ಲು ಹಾಗೂ ಮರುಪೂರಣ ಇದರ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಾಗಾರ ಜು 27ರಂದು ನಡೆಸಲಾಯಿತು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕುಮಾರ್ ಉದ್ಘಾಟಿಸಿದರು
ಮಂಜುಶ್ರೀ ಸೀನಿಯರ್ ಚೇಂಬರ್ ನ ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾ
ಕಾರ್ಯದರ್ಶಿಜಾನ್ ಅರ್ವಿನ್ ಡಿಸೋಜ ಕೋಶಧಿಕಾರಿ ಪುಷ್ಪರಾಜ್ ಶೆಟ್ಟಿ. ನಿಕಟ ಪೂರ್ವ ಅಧ್ಯಕ್ಷರಾದ ರಂಜನ್ ರಾವ್ ಉಪಸ್ಥಿದ್ದರು
ಲ್ಯಾನ್ಸಿ ಪಿರೇರಾ ಕಾರ್ಯಕ್ರಮ ನಿರೂಪಿಸಿದರುಧ್ಯೇಯ ವಾಣಿ ಉದ್ಘೋಷಣೆಯನ್ನು
Snr ರಾಜಾರಾಮ್ ಎಂ ರಾವ್
ಮಾಡಿದರು.ಕಾರ್ಯಕ್ರಮದಲ್ಲಿ
ಸ್ಥಾಪಕಾಧ್ಯಕ್ಷ ಡಾIಪ್ರಮೋದ್ ರ್ ನಾಯಕ್ ಮಂಜುನಾಥ್ ರೈ
.ಹರೀಶ್ ಶೆಟ್ಟಿ.ದಯಾನಂದ ಕೆ
.ಬಿ. ಪಿ. ಅಶೋಕ್ ಕುಮಾರ್
. ವಿಲ್ಸನ್ ಗೊನ್ಸಾಲ್ವಿಸ್
ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ:
ಶ್ರೀ ಹೊನ್ನಪ್ಪ ಗೌಡ
ಶ್ರೀ ಕಿರಣ್ ಕುಮಾರ್ ನೀಡಿದರು
ಸಂಸ್ಥೆಯ 900ಕ್ಕೂ ಹೆಚ್ಚುವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡರುಅಧ್ಯಾಪಕ ವೃಂದಉಪನ್ಯಾಸಕವರಿಂದ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು

Related posts

ಬೆಳ್ತಂಗಡಿ : ಎಸ್.ಐ.ಟಿ ತನಿಖೆ ಮುಂದುವರಿಯಲಿ ಅರ್ಜಿದಾರರಿಗೆ ಕಿರುಕುಳ ಬೇಡ ಹೈಕೋರ್ಟ್

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya

ಬುರುಡೆ ಪ್ರಕರಣದ ತನಿಖೆ ಪೂರ್ಣಗೊಂಡಿಲ್ಲ: ಗೃಹ ಸಚಿವ ಪರಮೇಶ್ವರ್

Suddi Udaya

ಗರ್ಡಾಡಿ: ಮುಗೇರಡ್ಕ ಶ್ರೀ ಕೊಡಮಣಿತ್ತಾಯ, ಪಡ್ತ್ರಾವಂಡಿ ಕ್ಷೇತ್ರ ಬದಿನಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶರ್ವಿನ್ ಮೋನಿಸ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

Suddi Udaya
error: Content is protected !!