25.7 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನ

ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಧರ್ಣಪ್ಪ ಪೂಜಾರಿ ನಿಧನ

ಅಳದಂಗಡಿ: ಕಳೆದ ಹದಿನೈದು ದಿನಗಳ ಹಿಂದೆ ಆಲಡ್ಕದಲ್ಲಿ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಧರ್ಣಪ್ಪ ಪೂಜಾರಿ (65 ವ) ಇಂದು ಜುಲೈ29 ರಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ತೆಂಕಕಾರಂದೂರು ಗ್ರಾಮದ ಮಿತ್ತಕೋಡಿ ನಿವಾಸಿಯಾದ ಇವರು ಎಲ್ಲರಲ್ಲೂ ಉತ್ತಮ ಒಡನಾಟ ಹೊಂದಿದ್ದರು. ರಸ್ತೆ ಅಪಘಾತಕ್ಕೆ ಸಂಬಂಧಪಟ್ಟಂತೆ ವೇಣೂರು ಪೋಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಮೃತರು ಪತ್ನಿ ಲೀಲಾವತಿ, ಸುದೀಶ್ ಸಾಲ್ಯಾನ್,
ಸುಕೇಶ್ ಸಾಲ್ಯಾನ್,ಸುಪ್ರಿತಾ
ಸೊಸೆ ವನಿತಾ,ಮೊಮ್ಮಗಳು ವೈಶ್ವಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೈಕ್‌ಗೆ ಅಡ್ಡ ಬಂದ ನಾಯಿ: ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವು

Suddi Udaya

ಉಜಿರೆ: ಗುರಿಪಳ್ಳ ನಿವಾಸಿ ಶ್ರದ್ಧಾ ಶೆಟ್ಟಿ ನಿಧನ

Suddi Udaya

ಇಂದಬೆಟ್ಟು: ಮನ್ನಡ್ಕ ನಿವಾಸಿ ಮಿನ್ಕಿ ಗೌಡ ನಿಧನ

Suddi Udaya

ಕೊಕ್ಕಡ: ವಾಮನ ನಾಯ್ಕ ಹೃದಯಾಘಾತದಿಂದ ನಿಧನ

Suddi Udaya

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

Suddi Udaya

ಬೆಳ್ತಂಗಡಿಯ ಯುವಕ ಗುಜರಾತ್ ನಲ್ಲಿ ಆತ್ಮಹತ್ಯೆ: ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ

Suddi Udaya
error: Content is protected !!