September 6, 2026
ನಿಧನ

ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಧರ್ಣಪ್ಪ ಪೂಜಾರಿ ನಿಧನ

ಅಳದಂಗಡಿ: ಕಳೆದ ಹದಿನೈದು ದಿನಗಳ ಹಿಂದೆ ಆಲಡ್ಕದಲ್ಲಿ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಧರ್ಣಪ್ಪ ಪೂಜಾರಿ (65 ವ) ಇಂದು ಜುಲೈ29 ರಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ತೆಂಕಕಾರಂದೂರು ಗ್ರಾಮದ ಮಿತ್ತಕೋಡಿ ನಿವಾಸಿಯಾದ ಇವರು ಎಲ್ಲರಲ್ಲೂ ಉತ್ತಮ ಒಡನಾಟ ಹೊಂದಿದ್ದರು. ರಸ್ತೆ ಅಪಘಾತಕ್ಕೆ ಸಂಬಂಧಪಟ್ಟಂತೆ ವೇಣೂರು ಪೋಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಮೃತರು ಪತ್ನಿ ಲೀಲಾವತಿ, ಸುದೀಶ್ ಸಾಲ್ಯಾನ್,
ಸುಕೇಶ್ ಸಾಲ್ಯಾನ್,ಸುಪ್ರಿತಾ
ಸೊಸೆ ವನಿತಾ,ಮೊಮ್ಮಗಳು ವೈಶ್ವಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಸಂಜೀವ ಪೂಜಾರಿ ನಾಲ್ಕೂರು ನಿಧನ

Suddi Udaya

ಪುಂಜಾಲಕಟ್ಟೆ: ಹಟ್ಟತ್ತೋಡಿ ನಿವಾಸಿ ಕೃಷಿಕ ಗೋವಿಂದ ಗೌಡ ನಿಧನ

Suddi Udaya

ಬಳಂಜ : ಮುಜ್ಜಿಮೇರು ಮನೆಯ ಒಬ್ಬು ಪೂಜಾರಿ ನಿಧನ

Suddi Udaya

ನಾಲ್ಕೂರು: ರೋಹಿಣಿ ಪದ್ಮನಾಭ ಸುವರ್ಣ ನಿಧನ

Suddi Udaya

ಬೆಳಾಲು: ನೋಣಯ್ಯ ಗೌಡ ನಿಧನ

Suddi Udaya

ಉಜಿರೆ: ಕೊಳಪ್ಪಲ ನಿವಾಸಿ ಡೀಕಯ್ಯ ಪೂಜಾರಿ ನಿಧನ

Suddi Udaya
error: Content is protected !!