25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆ ರಾಜ್ಯ ಸದಸ್ಯೆಯಾಗಿ ಸಂಘಟನಾ ಚತುರ ನಿರೂಪಕ ನಾಟಕ ರಚನೆಗಾರ ಹೆಚ್.ಕೆ ನಯನಾಡು ಪಿಲಾತಬೆಟ್ಟು ಇವರನ್ನು ನೇಮಕ ಮಾಡಲಾಗಿದೆ.

ಆಮಂತ್ರಣ ಪರಿವಾರದ ಮೂರು ಸಂಸ್ಥೆಗಳಿದ್ದು ಸಾಹಿತ್ಯವಾಗಿ ಬೆಳೆಯುವ ಮನಸ್ಸುಗಳಿಗೆ ಈ ವೇದಿಕೆಯಾಗಿದ್ದು ಸಾಹಿತ್ಯ ಸೇವೆ ಮಾಡಲು ಈ ಆಯ್ಕೆಯನ್ನು ಮಾಡಲಾಗಿದೆ ಎಂದು ಆಮಂತ್ರಣ ಸಂಸ್ಥೆಯ ವಿಜಯ ಕುಮಾರ್ ಜೈನ್, ಅಳದಂಗಡಿ
ತಿಳಿಸಿದ್ದಾರೆ.

Related posts

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮರೋಡಿ ಕ್ಷೇತ್ರ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Suddi Udaya

ಕಣಿಯೂರು ಗ್ರಾ.ಪಂ.ನಲ್ಲಿ ವಿಶೇಷ ಚೇತನ ಸಮನ್ವಯ ಗ್ರಾಮ ಸಭೆ ಮತ್ತು ಸಾಧನ ಸಲಕರಣೆ ವಿತರಣೆ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ನಾಳ ದೇವಸ್ಥಾನದಲ್ಲಿ ವಿಷು ಪ್ರಯುಕ್ತ ಸೀಯಾಳಭೀಷೇಕ

Suddi Udaya
error: Content is protected !!