25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆ ರಾಜ್ಯ ಸದಸ್ಯೆಯಾಗಿ ಸಂಘಟನಾ ಚತುರ ನಿರೂಪಕ ನಾಟಕ ರಚನೆಗಾರ ಹೆಚ್.ಕೆ ನಯನಾಡು ಪಿಲಾತಬೆಟ್ಟು ಇವರನ್ನು ನೇಮಕ ಮಾಡಲಾಗಿದೆ.

ಆಮಂತ್ರಣ ಪರಿವಾರದ ಮೂರು ಸಂಸ್ಥೆಗಳಿದ್ದು ಸಾಹಿತ್ಯವಾಗಿ ಬೆಳೆಯುವ ಮನಸ್ಸುಗಳಿಗೆ ಈ ವೇದಿಕೆಯಾಗಿದ್ದು ಸಾಹಿತ್ಯ ಸೇವೆ ಮಾಡಲು ಈ ಆಯ್ಕೆಯನ್ನು ಮಾಡಲಾಗಿದೆ ಎಂದು ಆಮಂತ್ರಣ ಸಂಸ್ಥೆಯ ವಿಜಯ ಕುಮಾರ್ ಜೈನ್, ಅಳದಂಗಡಿ
ತಿಳಿಸಿದ್ದಾರೆ.

Related posts

ಗರ್ಡಾಡಿ: ಕುಂಡದಬೆಟ್ಟು ನಿವಾಸಿ ವೆಂಕಪ್ಪ ಮೂಲ್ಯ ನಿಧನ

Suddi Udaya

ಬೆಳ್ತಂಗಡಿಗೆ ಲಗ್ಗೆ ಇಟ್ಟ ಅತ್ಯಾಧುನಿಕ ‘ಫೋರ್ಸ್ ಅರ್ಬಾನಿಯಾ’-ಐಷಾರಾಮಿ ಪ್ರಯಾಣದ ಹೊಸ ಪರ್ವ ಆರಂಭ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್

Suddi Udaya

ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಎಲ್ಲರಿಗೂ ಅಭಿನಂದನೆಗಳು – ಹರೀಶ್ ಪೂಂಜ

Suddi Udaya

ಬಂದಾರು : ಮುರ್ತಾಜೆ ಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಸೋಲಾರ್ ಲೈಟ್ ಉದ್ಘಾಟನೆ

Suddi Udaya

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya
error: Content is protected !!