23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಇಂದಬೆಟ್ಟು: ಬಂಗಾಡಿ ನಿವಾಸಿ ಜ್ವರದಿಂದ ಬಳಲಿ ಅವಿವಾಹಿತ ವಿಶ್ವನಾಥ ನಿಧನ

ಇಂದಬೆಟ್ಟು: ಇಲ್ಲಿಯ ಬಂಗಾಡಿ ಲಿಂಗಾತ್ಯಾರು ನಿವಾಸಿ ವಿಶ್ವನಾಥ (32ವ) ರವರು ಕೆಲವು ದಿನಗಳ ಹಿಂದೆ ವಿಪರೀತ ಜ್ವರದಿಂದ ಬಳಲುತ್ತಿದ್ದರು. ಜು.28 ರಂದು ಚಿಕಿತ್ಸೆಗೆ ಸ್ಪಂದಿಸದೆ ಜಿಲ್ಲಾ ಆಸ್ಪತ್ರೆ ಮಂಗಳೂರಿನಲ್ಲಿ ನಿಧನರಾಗಿದ್ದಾರೆ.

ಮೃತರು ಅವಿವಾಹಿತರಾಗಿದ್ದು, ತಂದೆ ಶೀನಾರವರು 1 ತಿಂಗಳ ಹಿಂದೆ ಅನಾರೋಗ್ಯದಿಂದ ನಿಧನರಾಗಿದ್ದು. ಸಹೋದರಿ ಎರ್ಮಾಲ ಅಂಗನವಾಡಿ ಕಾರ್ಯಕರ್ತೆ ಲತಾ ಹಾಗೂ ಬಂಧು ಬಳಗವನ್ನು ಆಗಲಿದ್ದಾರೆ.

Related posts

ಗೇರುಕಟ್ಟೆ : ಪುಂಡಿಕಲ್ ಕುಕ್ಕು ನಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು: ಪೆರಿಂಜೆಯಲ್ಲಿ ಎನ್ನೆಸ್ಸೆಸ್ ಶಿಬಿರ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ CA ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

Suddi Udaya

ಉಜಿರೆ: ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ಚಾಲನೆ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು, ಪುಂಜಾಲಕಟ್ಟೆ,ಧರ್ಮಸ್ಥಳ,ಉಜಿರೆ ವಾಹನ ಜಾಥ ಮೂಲಕ ಸೇವೆ

Suddi Udaya

ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಬೆಳ್ಳಿ ಹಬ್ಬ

Suddi Udaya
error: Content is protected !!