July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

ಉಜಿರೆ : ಇಲ್ಲಿಯ ರುಡ್ ಸೆಟ್ ಸಮೀಪದಲ್ಲಿ ರಸ್ತೆಗೆ ಮರ ಬಿದ್ದ ಘಟನೆ ಜು.28 ರಂದು ರಾತ್ರಿ ನಡೆದಿದೆ.

ರಸ್ತೆ ಸಂಚಾರ ಅಸ್ತವ್ಯಸ್ತ ಗೊಂಡಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ ನಡೆಯಿತು..

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್ ಉಪಸ್ಥಿತರಿದ್ದು ಶೀಘ್ರವಾಗಿ ಮರ ತೆರವುಗೊಳಿಸಲು ಸ್ವಯಂಸೇವಕರಿಗೆ ಪ್ರೇರಣೆ ನೀಡಿದರು.

ರಸ್ತೆಯ ಎರಡೂ ಕಡೆಗಳಲ್ಲಿ ಸುಮಾರು ಒಂದು ತಾಸು ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಈ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು, ಪೊಲೀಸ್ ರು, ಶೌರ್ಯ ಉಜಿರೆ ಘಟಕದ ಸದಸ್ಯರಾದ ರವೀಂದ್ರ, ಸಂದೇಶ, ಸುಧೀರ್, ರಾಘವೇಂದ್ರ, ಸಂತೋಷ್ ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಪ.ಪೂರ್ವ ಕಾಲೇಜು : ಶೈಕ್ಷಣಿಕ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ – ‘ ಪುರಸ್ಕಾರ್ – 2025: ಸಾಂಸ್ಕೃತಿಕ ಹಾಗೂ ಕ್ರೀಡಾ ಸಾಧಕರಿಗೆ ಪುರಸ್ಕಾರ-ಸಾಧಕ ಶಿಕ್ಷಕರಿಗೆ ಸನ್ಮಾನ

Suddi Udaya

ವಿಧಾನಪರಿಷತ್ ಉಪಚುನಾವಣೆ: ಬಿಜೆಪಿಯಿಂದ ಉಸ್ತುವಾರಿಗಳ ನೇಮಕ

Suddi Udaya

ಗುರಿಪಳ್ಳದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಕೆಎಸ್ ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ ಹಾಗೂ ದಂಡ ಪ್ರಕಟ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕರ ಸಭೆ :

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!