25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿ

ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಕುಕ್ಕೇಡಿ: ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕ ಮಾಲಾಡಿ – ಕುಕ್ಕೇಡಿ ಇದರ ವಾರ್ಷಿಕ ಮಹಾಸಭೆ ಅಧ್ಯಕ್ಷ ಪ್ರದೀಪ್‌ ದೇವಾಡಿಗರ ಅಧ್ಯಕ್ಷತೆಯಲ್ಲಿ ನಡೆಯಿತು.

ವೇಣೂರು ದೇವಾಡಿಗರ ಸೇವಾ ಸಂಘದ ಅಧ್ಯಕ್ಷ ಸುರೇಶ್ ದೇವಾಡಿಗ, ಕಾರ್ಯದರ್ಶಿ ಗಣೇಶ್ ದೇವಾಡಿಗ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಬಾಬು ದೇವಾಡಿಗ, ಕಾರ್ಯದರ್ಶಿಯಾಗಿ ಕೃಷ್ಣಪ್ಪ ದೇವಾಡಿಗ, ಕೋಶಾಧಿಕಾರಿಯಾಗಿ ಪ್ರದೀಪ್ ದೇವಾಡಿಗ, ಉಪಾಧ್ಯಕ್ಷರಾಗಿ ಚಂದಯ್ಯ ದೇವಾಡಿಗ, ಜತೆ ಕಾರ್ಯದರ್ಶಿಯಾಗಿ ರಾಘವ ದೇವಾಡಿಗ, ಸ್ವಸಹಾಯ ಸಂಘದ ಕಾರ್ಯದರ್ಶಿಯಾಗಿ ಸಂತೋಷ್ ದೇವಾಡಿಗ ಹಾಗೂ ಇತರ ಸದಸ್ಯರನ್ನು ಆಯ್ಕೆ ಮಾಡಲಾಯಿತು.ವಿಠಲ ದೇವಾಡಿಗ ಸ್ವಾಗತಿಸಿ, ವಿಶ್ವನಾಥ್ ದೇವಾಡಿಗ ನಿರೂಪಿಸಿದರು, ಹರೀಶ್ ದೇವಾಡಿಗ ವಂದಿಸಿದರು.

Related posts

ಬೆಳ್ತಂಗಡಿ ಸ. ಪ್ರ. ದ. ಕಾಲೇಜಿನಲ್ಲಿ ಜಿಎಸ್‌ಟಿ ದಿನಾಚರಣೆ

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಕಚ್ಚಾವಸ್ತು ಪೂರೈಕೆದಾರರಿಂದ ನಾಗಪುರದಲ್ಲಿ ಪ್ರತಿಭಟನೆ – ರೂ.11.50 ಕೋಟಿ ಪಾವತಿಗೆ ಕಂಪೆನಿ ಒಪ್ಪಿಗೆ

Suddi Udaya

ಜ.15: ಮಾಜಿ ಶಾಸಕ ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ನಿಡ್ಲೆ: ಸತ್ಯಭಾಮೆಯಮ್ಮ ನಿಧನ

Suddi Udaya

ಡಿ.5 : ನೇತ್ರಾನಗರ ಧರ್ಮಸ್ಥಳದಲ್ಲಿ “ಯಾತ್ರಾ ಆತಿಥ್ಯ” ಶುಭಾರಂಭ: ಪ್ರವಾಸಿಗರಿಗೆ, ಯಾತ್ರಾರ್ಥಿಗಳಿಗೆ ಅನುಕೂಲ, ಸುಮಾರು 108 ರೂಮ್ಸ್

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya
error: Content is protected !!