September 6, 2026
ಆಯ್ಕೆಗ್ರಾಮಾಂತರ ಸುದ್ದಿ

ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಕುಕ್ಕೇಡಿ: ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕ ಮಾಲಾಡಿ – ಕುಕ್ಕೇಡಿ ಇದರ ವಾರ್ಷಿಕ ಮಹಾಸಭೆ ಅಧ್ಯಕ್ಷ ಪ್ರದೀಪ್‌ ದೇವಾಡಿಗರ ಅಧ್ಯಕ್ಷತೆಯಲ್ಲಿ ನಡೆಯಿತು.

ವೇಣೂರು ದೇವಾಡಿಗರ ಸೇವಾ ಸಂಘದ ಅಧ್ಯಕ್ಷ ಸುರೇಶ್ ದೇವಾಡಿಗ, ಕಾರ್ಯದರ್ಶಿ ಗಣೇಶ್ ದೇವಾಡಿಗ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಬಾಬು ದೇವಾಡಿಗ, ಕಾರ್ಯದರ್ಶಿಯಾಗಿ ಕೃಷ್ಣಪ್ಪ ದೇವಾಡಿಗ, ಕೋಶಾಧಿಕಾರಿಯಾಗಿ ಪ್ರದೀಪ್ ದೇವಾಡಿಗ, ಉಪಾಧ್ಯಕ್ಷರಾಗಿ ಚಂದಯ್ಯ ದೇವಾಡಿಗ, ಜತೆ ಕಾರ್ಯದರ್ಶಿಯಾಗಿ ರಾಘವ ದೇವಾಡಿಗ, ಸ್ವಸಹಾಯ ಸಂಘದ ಕಾರ್ಯದರ್ಶಿಯಾಗಿ ಸಂತೋಷ್ ದೇವಾಡಿಗ ಹಾಗೂ ಇತರ ಸದಸ್ಯರನ್ನು ಆಯ್ಕೆ ಮಾಡಲಾಯಿತು.ವಿಠಲ ದೇವಾಡಿಗ ಸ್ವಾಗತಿಸಿ, ವಿಶ್ವನಾಥ್ ದೇವಾಡಿಗ ನಿರೂಪಿಸಿದರು, ಹರೀಶ್ ದೇವಾಡಿಗ ವಂದಿಸಿದರು.

Related posts

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಚಾರಿ ನಿಯಮ ಪಾಲನೆ ಮತ್ತು ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಜ.7: ತಣ್ಣೀರುಪಂತ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya
error: Content is protected !!