September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

ಬೆಳ್ತಂಗಡಿ : ಗೇರುಕಟ್ಟೆ ಸರಕಾರಿ ಫ್ರೌಡ ಶಾಲಾ ಪಕ್ಕದಲ್ಲಿಯೇ ಮಾರಕ ಡೆಂಗ್ಯೂ,ಮಲೇರಿಯಾ ಹರಡುವ ಕೇಂದ್ರ ಪರಿಸರ ಸೃಷ್ಟಿಯಾಗಿದೆ. ಕಳೆದ ಒಂದೆರಡು ತಿಂಗಳಿನಿಂದ ರಸ್ತೆಯ ಚರಂಡಿ ಮುಚ್ಚಿ ಭಾರೀ ಮಳೆಯ ನೀರು ಹೋಗಲು ವ್ಯವಸ್ಥೆಯಿಲ್ಲದೆ ಕೆಸರು ಕೊಳೆತ ಕಸಕಡ್ಡಿ ಶೇಖರಣೆಯಾಗಿ ಗಬ್ಬು ವಾಸನೆ ಬರುತ್ತದೆ.


ನೂರಾರು ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರನ್ನು ನಿತ್ಯ ಓಡಾಡುವ ಪರಿಸರದಲ್ಲಿ ಮಾರಕ ಡೆಂಗ್ಯೂ, ಮಲೇರಿಯಾ ಕಾಯಿಲೆಗೆ ಆಹ್ವಾನಿಸುವಂತಿದೆ. ಶಾಲಾ ಶಿಕ್ಷಕರು, ಮೇಲುಸ್ತುವಾರಿ ಸಮಿತಿಯವರು,ಜನಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಮಕ್ಕಳ ಪೋಷಕರು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಶಾಲಾ ಪರಿಸರದಲ್ಲಿ ಸ್ವಚ್ಛತೆಗಾಗಿ ಆಧ್ಯತೆ ನೀಡಿ,ಮಕ್ಕಳ ಭವಿಷ್ಯದಲ್ಲಿ ಚೆಲ್ಲಾಟ ಮಾಡದೇ ತಕ್ಷಣ ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹಿಸಿದರು.
ವರದಿ: ಕೆ.ಎನ್ ಗೌಡ

Related posts

ಬೆಳ್ತಂಗಡಿ ತಾಲೂಕಿನ 70 ಸಾವಿರ ಅಕ್ರಮ ಸಕ್ರಮ ಭೂ ಮಂಜೂರಾತಿ ಅರ್ಜಿದಾರರ ಬದುಕು ಬೀದಿಗೆ: 94ಸಿ ಮನೆ ನಿವೇಶನ ಅರ್ಜಿ ತಾಲೂಕು ಕಛೇರಿಯಲ್ಲಿ ನಾಪತ್ತೆ: ಜೂ.17 ರಿಂದ ಕಂದಾಯ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ: ಜೂನ್ 26 ರಂದು ಕೃಷಿಕರಿಂದ ಹಕ್ಕೊತ್ತಾಯ ಸಭೆ

Suddi Udaya

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಸುಬ್ರಹ್ಮಣ್ಯದಲ್ಲಿ ಡೆಂಗು ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಸ್ವಚ್ಛತಾ ಕಾರ್ಯ

Suddi Udaya

ಸುದ್ದಿ ಉದಯ ವಾರಪತ್ರಿಕೆಯ ವತಿಯಿಂದ ಮುಳಿಯ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಪೋಟೋ ಸ್ಪರ್ಧಾ ವಿಜೇತ ಪುಟಾಣಿ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ಬಂದಾರು ಗ್ರಾ.ಪಂ.ನಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!