30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

ಬೆಳ್ತಂಗಡಿ : ಗೇರುಕಟ್ಟೆ ಸರಕಾರಿ ಫ್ರೌಡ ಶಾಲಾ ಪಕ್ಕದಲ್ಲಿಯೇ ಮಾರಕ ಡೆಂಗ್ಯೂ,ಮಲೇರಿಯಾ ಹರಡುವ ಕೇಂದ್ರ ಪರಿಸರ ಸೃಷ್ಟಿಯಾಗಿದೆ. ಕಳೆದ ಒಂದೆರಡು ತಿಂಗಳಿನಿಂದ ರಸ್ತೆಯ ಚರಂಡಿ ಮುಚ್ಚಿ ಭಾರೀ ಮಳೆಯ ನೀರು ಹೋಗಲು ವ್ಯವಸ್ಥೆಯಿಲ್ಲದೆ ಕೆಸರು ಕೊಳೆತ ಕಸಕಡ್ಡಿ ಶೇಖರಣೆಯಾಗಿ ಗಬ್ಬು ವಾಸನೆ ಬರುತ್ತದೆ.


ನೂರಾರು ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರನ್ನು ನಿತ್ಯ ಓಡಾಡುವ ಪರಿಸರದಲ್ಲಿ ಮಾರಕ ಡೆಂಗ್ಯೂ, ಮಲೇರಿಯಾ ಕಾಯಿಲೆಗೆ ಆಹ್ವಾನಿಸುವಂತಿದೆ. ಶಾಲಾ ಶಿಕ್ಷಕರು, ಮೇಲುಸ್ತುವಾರಿ ಸಮಿತಿಯವರು,ಜನಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಮಕ್ಕಳ ಪೋಷಕರು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಶಾಲಾ ಪರಿಸರದಲ್ಲಿ ಸ್ವಚ್ಛತೆಗಾಗಿ ಆಧ್ಯತೆ ನೀಡಿ,ಮಕ್ಕಳ ಭವಿಷ್ಯದಲ್ಲಿ ಚೆಲ್ಲಾಟ ಮಾಡದೇ ತಕ್ಷಣ ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹಿಸಿದರು.
ವರದಿ: ಕೆ.ಎನ್ ಗೌಡ

Related posts

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಪೂರ್ವ ತಯಾರಿ ಸಭೆ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

Suddi Udaya

ಲಾಯಿಲಬೈಲು ಹರಿಯುತ್ತಿರುವ ತೋಡಿಗೆ ಸಗಣಿ ನೀರು: ಜಲಚರಗಳಿಗೆ ಅಪಾಯ

Suddi Udaya

ಬೆಳ್ತಂಗಡಿ: ಖ್ಯಾತ ವಕೀಲ ಜೆ.ಕೆ. ಪೌಲ್ ನಿಧನ

Suddi Udaya

ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ

Suddi Udaya
error: Content is protected !!