25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

ಬೆಳ್ತಂಗಡಿ ತಾಲೂಕು ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಜು 26 ರಂದು ರಾತ್ರಿ ಬೀಸಿದ ಬಿರುಗಾಳಿಗೆ ನೂರಾರು ರಬ್ಬರು ಗಿಡ ಮರಗಳು ಹಾನಿಗೀಡಾಗಿದ್ದು, ಹಾನಿಗೊಳಗಾದ ಸದಸ್ಯರ ತೋಟಗಳಿಗೆ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ (ನಿ.), ಉಜಿರೆ ಯ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಾಜು ಶೆಟ್ಟಿ , ಮುಂಡಾಜೆ ಕೃಷಿಪತ್ತಿನ ಸಹಕಾರಿ ಸಂಘ ನಿ. ಇದರ ನಿರ್ದೇಶಕರಾದ ಸಂಜೀವ ಗೌಡ, ಮಾಕಳ ಇವರು ಸ್ಥಳಕ್ಕೆ ಬೇಟಿ ನೀಡಿ ಮಾಹಿತಿ ಪಡೆದು ಸದಸ್ಯರಿಗೆ ಸಾಂತ್ವನ ಹೇಳಿದರು.

Related posts

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya

ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕರಾವಳಿ ಅಭಿವೃದ್ಧಿ ಮಂಡಳಿ ರಚಿಸಿ ಬಜೆಟ್‌ನಲ್ಲಿ ರೂ.500 ಕೋಟಿ ಅನುದಾನ ಮೀಸಲಿಡಿ: ಬೆಳ್ತಂಗಡಿ ಪ್ರತಿಕಾಗೋಷ್ಠಿಯಲ್ಲಿ ಎಂಎಲ್ಸಿ ಐವನ್ ಡಿ’ಸೋಜ

Suddi Udaya

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

Suddi Udaya

ಬಂದಾರು: ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ

Suddi Udaya

ಲಾಯಿಲ: ಕಾಣೆಯಾಗಿದ್ದ ಸೂಚನ ಫಲಕ : ಆವರಿಸಿದ್ದ ಗಿಡ ಗಂಟಿಗಳ ತೆರವು: “ಸುದ್ದಿ ಉದಯ” ಜನಧ್ವನಿ Effect

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

Suddi Udaya
error: Content is protected !!