ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ದರೋಡೆ ಹಾಗೂ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆಯು ಶ್ರಮಿಕ ಶಾಸಕರ ಕಚೇರಿ ಬಳಿಯಿಂದ ಮಿನಿ ವಿಧಾನಸೌಧದವರೆಗೆ ಜು. 30 ರಂದು ಬೆಳಿಗ್ಗೆ 10 ಗಂಟೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.

Related posts

ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

Suddi Udaya

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ : ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿಯ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನ

Suddi Udaya
error: Content is protected !!