25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜೇಸಿಐ ವಲಯ 15ರ ತಾತ್ಕಾಲಿಕ ವಲಯ ತರಬೇತುದಾರರಾಗಿ ಚಂದ್ರಹಾಸ ಬಳಂಜ ಆಯ್ಕೆ

ವ್ಯಕ್ತಿತ್ವ ವಿಕಸನಕ್ಕೆ ಹೆಸರಾದ ಅಂತರಾಷ್ಟ್ರೀಯ ಸಂಸ್ಥೆ ಜೇಸಿಐನ ವಲಯ 15 ರ ವಲಯ ತರಬೇತುದಾರರ ತರಬೇತಿ ಕಾರ್ಯಗಾರ ಜುಲೈ 18 ರಿಂದ 21 ರ ತನಕ ಜೇಸಿಐ ಕಾಪುವಿನ ಆತಿಥ್ಯದಲ್ಲಿ ಕಾಪುವಿನಲ್ಲಿ ನಡೆದಿದ್ದು ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಉಪಾಧ್ಯಕ್ಷರಾದ ಚಂದ್ರಹಾಸ ಬಳಂಜ ಭಾಗವಹಿಸಿ ಉತ್ತೀರ್ಣರಾಗಿ ತಾತ್ಕಾಲಿಕ ವಲಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ. ಗೋವಾ, ಆಂಧ್ರಪ್ರದೇಶ, ಕೇರಳ ಹೀಗೆ ವಿವಿಧ ಕಡೆಯಿಂದ ಜೇಸಿಐ ಸದಸ್ಯರು ಇದರಲ್ಲಿ ಭಾಗವಹಿಸಿದ್ದು ಇದು ಜೇಸಿಐ ನ ಅತ್ಯುತ್ತಮ ತರಬೇತಿ ಕಾರ್ಯಗಾರದಲ್ಲಿ ಒಂದಾಗಿದೆ.


ಜೇಸಿಐನ ಸಕ್ರೀಯ ಸದಸ್ಯರಾಗಿರುವ ಇವರು ಇದರೊಂದಿಗೆ ಹಲವಾರು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕ್ಕೊಂಡಿದ್ದಾರೆ.

ಪುಣ್ಕೆದೊಟ್ಟು ಶ್ರೀಧರ ಪೂಜಾರಿ, ಸುಶೀಲ ದಂಪತಿಗಳ ಪುತ್ರರಾಗಿರುವ ಇವರು ಬಹುಮುಖ ಪ್ರತಿಭೆಯಾಗಿದ್ದು ನಿರೂಪಣೆ, ಭಾಷಣ, ಬರವಣಿಗೆ, ನಟ, ನೃತ್ಯಪಟು, ಕುಣಿತ ಭಜನೆ, ತೀರ್ಪುಗಾರಿಕೆ ಕಾರ್ಯಕ್ರಮ ಸಂಯೋಜನೆ ಎಲ್ಲಾ ವಿಭಾಗದಲ್ಲಿ ಕೂಡ ಸೈ ಎನಿಸಿಕ್ಕೊಂಡಿದ್ದು ಹೀಗಾಗಲೆ ಜಿಲ್ಲೆಯಾದ್ಯಾಂತ ಶಾಲಾ ಕಾಲೇಜು, ಸಂಘ ಸಂಸ್ಥೆಗಳಲ್ಲಿ ಹಲವಾರು ತರಬೇತಿ ನಡೆಸಿದ ಅನುಭವವನ್ನು ಪಡೆದಿದ್ದಾರೆ.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ತರಬೇತಿ

Suddi Udaya

ಜು.8: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಲಾಯಿಲ ರಾಘವೇಂದ್ರ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಪಾಲಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

Suddi Udaya
error: Content is protected !!